![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 17, 2022, 3:00 PM IST
ಕುಣಿಗಲ್ : ದಾರಿಗೆ ಅಡ್ಡ ಬಂದ ನಾಯಿಯ ಜೀವ ಉಳಿಸಲು ಹೋಗಿ ದ್ವಿಚಕ್ರ ವಾಹನದಿಂದ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಕೊತ್ತಗೆರೆ ಪೈಂಟ್ ಕಾರ್ಖಾನೆ ಬಳಿ ಬುಧವಾರ ಸಂಬವಿಸಿದೆ,
ತಾಲೂಕಿನ ಕೊತ್ತಗೆರೆ ಹೋಬಳಿ ವೆಂಕಟರೆಡ್ಡಿ ಪಾಳ್ಯ ಗ್ರಾಮದ ವಾಸಿ ಗಂಗಾಧರ್ (45) ಮೃತ ವ್ಯಕ್ತಿ.
ಘಟನೆ ವಿವರ : ಕೆಲಸದ ನಿಮಿತ್ತ ಗಂಗಾಧರ ಅವರು ಕುಣಿಗಲ್ ಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕೊತ್ತಗೆರೆಯ ಪೈಂಟ್ ಕಾರ್ಖಾನೆ ಎದುರು ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ, ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್ ನಿಂದ ಬಿದ್ದ ಸವಾರನ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ : ಕಚ್ಚಾ ತೈಲ ಆಮದು ಸಮರ್ಥಿಸಿಕೊಂಡ ವಿದೇಶಾಂಗ ಸಚಿವ ಎಸ್. ಜೈಶಂಕರ್
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.