ಎಸ್‌ಎಫ್ಒ ವೈಮಾನಿಕ ಸಂಗ್ರಹಾಲಯ: ಭಾರತದ ಮಹಿಳಾ ಪೈಲಟ್‌ ಜೊಯಾ ಅಗರ್ವಾಲ್‌ ಗೆ ಸ್ಥಾನ!


Team Udayavani, Aug 21, 2022, 7:35 AM IST

thumb airport

ನವದೆಹಲಿ: ಅಮೆರಿಕದ ಪ್ರತಿಷ್ಠಿತ ಎಸ್‌ಎಫ್ಒ ವೈಮಾನಿಕ ಸಂಗ್ರಹಾಲಯದಲ್ಲಿ ಭಾರತೀಯ ಮಹಿಳಾ ಪೈಲಟ್‌ ಜೊಯಾ ಅಗರ್ವಾಲ್‌ ಸ್ಥಾನ ಪಡೆದಿದ್ದಾರೆ.

ಉತ್ತರಧ್ರುವದ ಮೇಲೆ ವಿಮಾನ ಚಲಾಯಿಸಿದ ಭಾರತದ ಮೊದಲ ಮಹಿಳಾ ಪೈಲಟ್‌ ಎನ್ನುವುದು ಅವರ ಹೆಗ್ಗಳಿಕೆ.

ಏರ್‌ ಇಂಡಿಯಾ ಪೈಲಟ್‌ ಆಗಿರುವ ಜೊಯಾ, 2021ರಲ್ಲಿ ಮಹಿಳಾ ಪೈಲಟ್‌ಗಳಿಂದಲೇ ತುಂಬಿದ್ದ ಬೋಯಿಂಗ್‌-777 ವಿಮಾನವನ್ನು ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೊದಿಂದ ಬೆಂಗಳೂರುವರೆಗೆ ಚಲಾಯಿಸಿದ್ದರು. ಇದು ಜಗತ್ತಿನ ಅತಿ ಸುದೀರ್ಘ‌ ವಾಯುಮಾರ್ಗವೆನಿಸಿದೆ. ಇಲ್ಲಿ 16,000 ಕಿ.ಮೀ.ಗಳನ್ನು ಜೊಯಾ ತಂಡ ಕ್ರಮಿಸಿತ್ತು. ಈ ಗೌರವದಿಂದ ಜೊಯಾ ಕೂಡ ಸಂತೋಷಗೊಂಡಿದ್ದಾರೆ.

ಪ್ರಸ್ತುತ ಈ ಸಂಗ್ರಹಾಲಯದಲ್ಲಿ ಸ್ಥಾನ ಪಡೆದಿರುವವರ ಪೈಕಿ ಜೀವಂತವಿರುವ ವ್ಯಕ್ತಿ ನಾನೊಬ್ಬಳೇ ಎನ್ನುವುದು ಅವರ ರೋಮಾಂಚನಕ್ಕೆ ಕಾರಣ. ಇಂತಹದ್ದೊಂದು ಜಾಗದಲ್ಲಿ ನನಗೆ ಜಾಗ ಸಿಗುತ್ತದೆ ಎನ್ನುವುದನ್ನು ಕಲ್ಪಿಸಿಯೂ ಇರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.