![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 21, 2022, 2:17 PM IST
ಹುಣಸೂರು: ತಾಲೂಕಿನ ಹನಗೋಡು ಗ್ರಾಮ ಪಂಚಾಯತ್ ನ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜಯಲಕ್ಷ್ಮೀ (ಹಿಂದುಳಿದ ವರ್ಗ ಎ, ಮಹಿಳೆ) ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷೆ ನೂರ್ ಜಹಾನ್ರ ವಿರುದ್ದ ಅವಿಶ್ವಾಸ ಗೊತ್ತುವಳಿ ಮೂಲಕ ಪದಚ್ಯತಗೊಳಿಸಿದ್ದರಿಂದ ಚುನಾವಣೆ ನಿಗದಿಯಾಗಿತ್ತು. ಜಯಲಕ್ಷ್ಮೀ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ಗ್ರಾ.ಪಂ. 13 ಸದಸ್ಯರ ಪೈಕಿ ಮಾಜಿ ಅಧ್ಯಕ್ಷೆ ನೂರ್ ಜಹಾನ್ ಹೊರತು ಪಡೆಸಿ ಉಳಿದ 12 ಮಂದಿ ಚುನಾವಣೆಯಲ್ಲಿ ಭಾಗವಹಿಸಿದ್ದರು. ಅವಿರೋಧ ಆಯ್ಕೆ ನಂತರ ಪಂಚಾಯತಿಯ ಮುಂದೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ವೇಳೆ ಗ್ರಾ.ಪಂ. ಉಪಾಧ್ಯಕ್ಷ ಬೋರೇಗೌಡ, ಸದಸ್ಯರಾದ ಸಂತೋಷ್, ಮಹದೇವ್, ಶಿವಣ್ಣ, ರತ್ನ ಶ್ರೀಧರ್, ಛಾಯಾ, ಚನ್ನಯ್ಯ, ಸದಸ್ಯರು, ಕಾಂಗ್ರೆಸ್ ಮುಖಂಡ ಪಾಪಣ್ಣ ಸೇರಿದಂತೆ ಅನೇಕರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.