ಸಿದ್ದರಾಮಯ್ಯ ಪ್ರತ್ಯೇಕ ಧರ್ಮದ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ: ಈಶ್ವರ ಖಂಡ್ರೆ


Team Udayavani, Aug 21, 2022, 10:45 PM IST

ಸಿದ್ದರಾಮಯ್ಯ ಪ್ರತ್ಯೇಕ ಧರ್ಮದ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ: ಈಶ್ವರ ಖಂಡ್ರೆ

ಬೆಂಗಳೂರು: “ರಂಭಾಪುರಿ ಸ್ವಾಮೀಜಿಗೆ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನಡೆದ ಗೊಂದಲದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆಯೇ ಹೊರತು, ಯಾವುದೇ ಪಶ್ಚಾತ್ತಾಪದ ಬಗ್ಗೆ ಮಾತನಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವನಾಗಿ¨ªಾಗ ವೀರಶೈವ-ಲಿಂಗಾಯತ ಧರ್ಮದ ಬಗ್ಗೆ ನಾವು ಕೇಳಿದ್ದೆವು. ಪ್ರತ್ಯೇಕ ಧರ್ಮ ಬೇಡ ಎಂದು ಹೇಳಿದ್ದೆವು. ಆದರೆ, ಕೆಲವರ ಪ್ರತ್ಯೇಕ ಧರ್ಮದ ನಿಲುವುನಿಂದ ಗೊಂದಲ ಉಂಟಾಗಿತ್ತು. ಈಗ ಸ್ವಾಮೀಜಿ ಬಳಿ ಆ ಗೊಂದಲ ನಿವಾರಣೆ ಮಾತುಗಳನ್ನಾಡಿದ್ದಾರಷ್ಟೇ. ಯಾವುದೇ ಪಶ್ಚತ್ತಾಪದ ಬಗ್ಗೆ ಮಾತಾಡಿಲ್ಲ. ಅಷ್ಟಕ್ಕೂ ಈಗಾಗಲೇ ಇದಕ್ಕೆಲ್ಲ ತೆರೆ ಎಳೆಯುವ ಸಂದರ್ಭ ಬಂದಿದೆ. ಹೀಗಿರುವಾಗ, ಮತ್ತೆ ಇದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ’ ಎಂದರು.

“ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬೇರೆ ಬೇರೆ ಅಭಿಪ್ರಾಯಗಳಿವೆ. ನನ್ನ ಅಭಿಪ್ರಾಯವಂತೂ ಸಚಿವನಾಗಿದ್ದಾಗಲೂ ಹೇಳಿದ್ದೇನೆ. ಹಿಂದಿನ ನಿಲುವು ಮುಂದುವರಿಯುತ್ತದೆ. ಮಹಾಸಭಾ ನಿಲುವು ಕೂಡ ಅದೇ ಆಗಿತ್ತು. ನನ್ನ ಅಭಿಪ್ರಾಯಕ್ಕೆ ಬದ್ಧನಾಗಿದ್ದೇನೆ’ ಎಂದ ಈಶ್ವರ ಖಂಡ್ರೆ, “ಎಲ್ಲ ಸ್ವಾಮೀಜಿಗಳ ಜತೆ ಕುಳಿತು ಮಾತನಾಡುವ ಕುರಿತು ಮಾಜಿ ಸಚಿವ ಎಂಬಿ ಪಾಟೀಲ್‌ ಅವರನ್ನೇ ಕೇಳಬೇಕು’ ಎಂದರು.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಖಂಡ್ರೆ, “ಸಮಾಜಘಾತುಕ ಶಕ್ತಿಗಳು ಈ ನೀಚ ಕೆಲಸ ಮಾಡಿವೆ. ಆಡಳಿತಾರೂಢ ಶಾಸಕರ ಕೈವಾಡ ಇದರಲ್ಲಿದೆ. ಪ್ರತಿಪಕ್ಷದ ಧ್ವನಿ ಹತ್ತಿಕ್ಕಬೇಕು ಅಂತ ಸರ್ಕಾರದ ಪ್ರಾಯೋಜಿತ ಘಟನೆ ಅದು. ಸಿದ್ದರಾಮಯ್ಯ ರಾಜಕೀಯ ಮಾಡುವುದಕ್ಕೆ ಕೊಡಗಿಗೆ ಹೋಗಿರಲಿಲ್ಲ. ಜನರಿಗೆ ನ್ಯಾಯ ಕೊಡಿಸಲು ಹೋಗಿದ್ದರು. ವಾಮಮಾರ್ಗದಿಂದ ಸುಮ್ಮನೆ ಕೂರಿಸಬೇಕು ಅಂತ ಹೊರಟಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಡಿಕೇರಿ ಚಲೋ ತಡೆಯಲು ಸರ್ಕಾರದಿಂದ ಕಾನೂನು ಅಸ್ತ್ರ ಬಳಕೆ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿಯವರು ಏನು ಬೇಕಾದರೂ ಮಾಡಲಿ. ಅದಕ್ಕೆ ಪ್ರತಿಯಾಗಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಈಗಾಗಲೇ ಮೇಕೆದಾಟು ಪಾದಯಾತ್ರೆ ತಡೆಯಲು ಪ್ರಯತ್ನ ಮಾಡಿದ್ದರು. ಆದರೂ ನಮ್ಮ ಹೋರಾಟ ಅವತ್ತು ಯಶಸ್ವಿಯಾಯಿತು. ಪಾದಯಾತ್ರೆಗೆ ಬಂದವರ ವಿರುದ್ಧ ಕೇಸು ಕೂಡ ಹಾಕಿದ್ದಾರೆ. ಈಗ ಮಡಿಕೇರಿ ಚಲೋ ಮಾಡಿದಾಗಲೂ ಕಾನೂನು ಕ್ರಮ ತೆಗೆದುಕೊಳ್ಳಲಿ. ಅದನ್ನು ಯಾವ ರೀತಿ ಎದುರಿಸಬೇಕು, ಏನು ಮಾಡಬೇಕು ಎಂದು ಪಕ್ಷದ ನಾಯಕರೆಲ್ಲ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.