ವಿಧಿ ಬರಹ…ಹಾವು ಹಿಡಿಯುವ ಹೆಸರಾಂತ ವ್ಯಕ್ತಿ ವಿಷಪೂರಿತ ಹಾವು ಕಡಿದು ಸಾವು!
ಮತ್ತೊಂದು ವಿಡಿಯೋದಲ್ಲಿ ಮಗುವಿನ ಕೊರಳಿಗ ಹಾವನ್ನು ಸುತ್ತಿರುವುದು ಸೆರೆಯಾಗಿತ್ತು
Team Udayavani, Aug 22, 2022, 3:57 PM IST
ಲಕ್ನೋ: ಹಾವು ಹಿಡಿಯುವುದರಲ್ಲಿ ಜನಪ್ರಿಯರಾಗಿದ್ದ ವ್ಯಕ್ತಿಯೊಬ್ಬ ವಿಷಪೂರಿತ ಹಾವನ್ನು ಹಿಡಿದ ಬಳಿಕ ಆ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಷಹಜಹಾನ್ ಪುರ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಟಿಪ್ಪು ಬಂದಾಗಲೇ ಹೆದರಲಿಲ್ಲ,ಸಿದ್ದು ಸುಲ್ತಾನ್ ಗೆ ಹೆದರುತ್ತೇವಾ?: ಪ್ರತಾಪ್ ಸಿಂಹ
ಹಾವು ಕಡಿತದಿಂದ ಸಾವನ್ನಪ್ಪಿರುವ ವ್ಯಕ್ತಿಯನ್ನು ದೇವೇಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ತನ್ನ ಗ್ರಾಮದಲ್ಲಿನ ನೆರೆಯ ಮನೆಯೊಂದರಲ್ಲಿದ್ದ ಹಾವನ್ನು ಮಿಶ್ರಾ ಅವರು ಹಿಡಿದಿದ್ದರು. ಇದು ಅತೀ ವಿಷಕಾರಿ ಹಾವುಗಳ ಪ್ರಬೇಧಗಳಲ್ಲಿ ಒಂದಾಗಿತ್ತು.
ನಂತರ ಮಿಶ್ರಾ ಹಾವನ್ನು ತನ್ನ ಕೊರಳಿಗೆ ಸುತ್ತಿಕೊಂಡು ಊರಿನಲ್ಲಿ ಸುತ್ತಾಡಿದ್ದ. ಕೋಲಿನ ಸಹಾಯದಿಂದ ಹಾವನ್ನು ಹಿಡಿಯುತ್ತಿರುವ ಮಿಶ್ರಾ ವಿಡಿಯೋ ವೈರಲ್ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಮಗುವಿನ ಕೊರಳಿಗ ಹಾವನ್ನು ಸುತ್ತಿರುವುದು ಸೆರೆಯಾಗಿತ್ತು ಎಂದು ವರದಿ ವಿವರಿಸಿದೆ.
ಹಾವನ್ನು ಹಿಡಿದ ಸುಮಾರು ಎರಡು ಗಂಟೆಗಳ ನಂತರ ಮಿಶ್ರಾಗೆ ಹಾವು ಕಚ್ಚಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಹಲವಾರು ಗಿಡಮೂಲಿಕೆಗಳ ಔಷಧ ನೀಡಲಾಗಿತ್ತು. ಆದರೆ ಅತಿ ವಿಷದ ಪರಿಣಾಮ ಮಿಶ್ರಾ ಮನೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Hagga movie review: ರೋಚಕ ರಹಸ್ಯದ ಕಥಾನಕ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.