![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 22, 2022, 7:17 PM IST
ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ ಮಳೆಗಾಲ ಆರಂಭಗೊಂಡಾಗಿನಿಂದ ಗುಡ್ಡ ಕುಸಿತ ಸಂಭವಿಸುತ್ತಿದ್ದು, ಭಾನುವಾರ ಘಾಟಿಯ ಸೂರ್ಯಾಸ್ತಮಾನ ಪ್ಲಾಟ್ ಫಾರ್ಮ್ ಬಳಿ ಮತ್ತೆ ಭೂಕುಸಿತ ಉಂಟಾಗಿ ರಸ್ತೆ ಕೆಸರು ಗದ್ದೆಯಂತಾಗಿದೆ.
ಗುಡ್ಡ ಜರಿದ ಪರಿಣಾಮವಾಗಿ ಮರಗಿಡಗಳು ರಸ್ತೆ ಮೇಲೆ ಬಿದ್ದಿದ್ದು, ಅರಣ್ಯ ಇಲಾಖೆಯವರು ವಾಹನ ಸಂಚಾರಕ್ಕೆ ಅನುವಾಗುವಂತೆ ಮರಗಳನ್ನು ತೆರವುಗೊಳಿಸಿದ್ದಾರೆ.ಆದರೆ ಗುಡ್ಡದ ಮಣ್ಣು ರಸ್ತೆ ಮೇಲೆ ರಾಶಿ ಬಿದ್ದಿದೆ.
ಸತತವಾಗಿ ಮಳೆಯೂ ಸುರಿಯುತ್ತಿರುವ ಕಾರಣ ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ವಾಹನಗಳ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ಅಗತ್ಯವಾಗಿದೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.