ಪುಟಿದೆದ್ದ ಕರ್ನಾಟಕದ ಆರ್ಥಿಕತೆ; ಉತ್ತರಪ್ರದೇಶ, ಕೇರಳದ್ದು ಕಳಪೆ ಸಾಧನೆ

ಕೊರೊನಾಪೂರ್ವ ಮಟ್ಟಕ್ಕೆ ತಲುಪಿದ 19 ರಾಜ್ಯಗಳ ಪ್ರಗತಿ ದರ

Team Udayavani, Aug 23, 2022, 6:45 AM IST

ಪುಟಿದೆದ್ದ ಕರ್ನಾಟಕದ ಆರ್ಥಿಕತೆ; ಉತ್ತರಪ್ರದೇಶ, ಕೇರಳದ್ದು ಕಳಪೆ ಸಾಧನೆ

ನವದೆಹಲಿ: ಕೊರೊನಾ ಸೋಂಕಿನ ಆಘಾತದಿಂದ ಪಾತಾಳಕ್ಕಿಳಿದಿದ್ದ ಆರ್ಥಿಕತೆಗಳು ಈಗ ಪುಟಿದೇಳಲಾರಂಭಿಸಿವೆ. ಕರ್ನಾಟಕ ಸೇರಿದಂತೆ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ನಿಟ್ಟಿನಲ್ಲಿ ಧನಾತ್ಮಕ ಬೆಳವಣಿಗೆಯನ್ನು ಕಂಡಿದ್ದು, 2021-22ರ ಹಣಕಾಸು ವರ್ಷದಲ್ಲಿ ಎರಡಂಕಿ ಪ್ರಗತಿಯನ್ನು ಸಾಧಿಸಿವೆ.

21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕೃತ ದತ್ತಾಂಶಗಳ ವಿಶ್ಲೇಷಣೆಯಿಂದ ಈ ಅಂಶ ತಿಳಿದುಬಂದಿದೆ. ಆದರೆ, ಗುಜರಾತ್‌ ಹಾಗೂ ಮಹಾರಾಷ್ಟ್ರ ಸೇರಿದಂತೆ 11 ರಾಜ್ಯಗಳ ಪ್ರಗತಿ ದರದ ಅಂಕಿಅಂಶ ಲಭ್ಯವಾಗಿಲ್ಲ.

ಈ ವಿಶ್ಲೇಷಣೆಯ ಪ್ರಕಾರ, ಕೇಂದ್ರ ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ರಾಷ್ಟ್ರೀಯ ಲಾಕ್‌ಡೌನ್‌ ಹೇರಿದಾಗ ಕುಸಿದಿದ್ದ 19 ರಾಜ್ಯಗಳು- ಕೇಂದ್ರಾಡಳಿತ ಪ್ರದೇಶಗಳ ಜಿಎಸ್‌ಡಿಪಿ(ರಾಜ್ಯದ ಒಟ್ಟು ಆಂತರಿಕ ಉತ್ಪನ್ನ) ದರ 2021-22ರಲ್ಲಿ ಕೊರೊನಾಪೂರ್ವ ಮಟ್ಟಕ್ಕೆ ತಲುಪಿದೆ. ಇಂಥ ಸಾಧನೆ ಮಾಡಿದ ರಾಜ್ಯಗಳೆಂದರೆ, ಕರ್ನಾಟಕ, ಆಂಧ್ರಪ್ರದೇಶ, ರಾಜಸ್ಥಾನ, ಬಿಹಾರ, ತೆಲಂಗಾಣ, ದೆಹಲಿ, ಒಡಿಶಾ, ಮಧ್ಯಪ್ರದೇಶ, ಹರ್ಯಾಣ, ತ್ರಿಪುರ, ಸಿಕ್ಕಿಂ, ಹಿಮಾಚಲಪ್ರದೇಶ, ಮೇಘಾಲಯ, ಜಾರ್ಖಂಡ್‌, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌ , ಉತ್ತರಾಖಂಡ ಮತ್ತು ಪುದುಚೇರಿ.

ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಅಂಕಿಅಂಶಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

ಹಿಂದುಳಿದ ಉ.ಪ್ರದೇಶ, ಕೇರಳ:
ವಿಶೇಷವೆಂದರೆ, ಉತ್ತರಪ್ರದೇಶ ಮತ್ತು ಕೇರಳ ರಾಜ್ಯಗಳ ಉತ್ಪಾದಕತೆ ಮಾತ್ರ ಸತತ 3 ವರ್ಷಗಳಿಂದಲೂ ಕುಸಿಯುತ್ತಲೇ ಇವೆ. 2021-22ರಲ್ಲಿ ಈ ಎರಡು ರಾಜ್ಯಗಳ ಜಿಎಸ್‌ಡಿಪಿ ಕೊರೊನಾಪೂರ್ವ ಮಟ್ಟಕ್ಕಿಂತಲೂ ಕಡಿಮೆ ದಾಖಲಾಗಿದೆ.

ಕರ್ನಾಟಕದ ಜಿಎಸ್‌ಡಿಪಿ
2019-20ರಲ್ಲಿ – 11,490 ಕೋಟಿ ರೂ.
2020-21ರಲ್ಲಿ – 11,440 ಕೋಟಿ ರೂ.
2021-22ರಲ್ಲಿ – 12,520 ಕೋಟಿ ರೂ.

ಟಾಪ್ ನ್ಯೂಸ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

7(3)

Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

6(1)

Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.