![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 23, 2022, 4:30 PM IST
ನವದೆಹಲಿ: ಹೃದಯಾಘಾತದಿಂದ ಹದಿನೈದು ದಿನಗಳಿಂದ ಏಮ್ಸ್ನ ತೀವ್ರ ನಿಗಾ ಘಟಕದಲ್ಲಿರುವ ಜನಪ್ರಿಯ ಹಾಸ್ಯ ನಟ ರಾಜು ಶ್ರೀವಾಸ್ತವ ಅವರು ಸ್ಥಿರವಾಗಿದ್ದಾರೆ ಆದರೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಅವರ ಪುತ್ರಿ ಗುರುವಾರ ಹೇಳಿದ್ದಾರೆ.
ಆಗಸ್ಟ್ 10 ರಂದು ಹೃದಯಾಘಾತಕ್ಕೆ ಒಳಗಾದ ನಂತರ 58 ವರ್ಷದ ರಾಜು ಶ್ರೀವಾಸ್ತವ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ದಾಖಲಿಸಲಾಗಿತ್ತು ,ಅದೇ ದಿನ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.
“ಅವರು ಸ್ಥಿರವಾಗಿದ್ದಾರೆ ಮತ್ತು ಇನ್ನೂ ಪ್ರಜ್ಞಾಹೀನರಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಶ್ರೀವಾಸ್ತವ್ ಅವರ ಪುತ್ರಿ ಅಂತರಾ ಪಿಟಿಐಗೆ ತಿಳಿಸಿದ್ದಾರೆ.
ಕಳೆದ ವಾರ ಅವರ ಹದಗೆಟ್ಟ ಆರೋಗ್ಯದ ವರದಿಗಳ ಮಧ್ಯೆ, ಅವರ ಪತ್ನಿ ಶಿಖಾ ಅವರು ಶ್ರೀವಾಸ್ತವ್ ಅವರು “ಹೋರಾಟಗಾರ” ಮತ್ತು ಅವರು ಬಲವಾಗಿ ಹಿಂತಿರುಗುತ್ತಾರೆ ಎಂದು ಹೇಳಿದ್ದರು.
ಕುಟುಂಬದ “ಸ್ಥೈರ್ಯ” ದ ಮೇಲೆ ಪರಿಣಾಮ ಬೀರುವ ವದಂತಿಗಳನ್ನು ಹರಡದಂತೆ ಶಿಖಾ ಮಾಧ್ಯಮಗಳು ಮತ್ತು ಅಭಿಮಾನಿಗಳಿಗೆ ವಿನಂತಿಸಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.