ಆರ್ಥಿಕ ಸಂಕಷ್ಟ: ಬಾಗಿಲು ಮುಚ್ಚಿದ ಬೆಂಗಳೂರಿನ ಶಾಪ್ಎಕ್ಸ್
Team Udayavani, Aug 23, 2022, 8:15 PM IST
ನವದೆಹಲಿ: ಬೆಂಗಳೂರಿನ ಸ್ಟಾರ್ಟ್ಅಪ್ ಆಗಿರುವ ಶಾಪ್ಎಕ್ಸ್ ಸಂಸ್ಥೆಯು ಆರ್ಥಿಕ ಸಂಕಷ್ಟದಿಂದಾಗಿ ಬಾಗಿಲು ಮುಚ್ಚಿದೆ.
ಉದ್ಯಮಿ ನಂದನ್ ನೀಲೆಕಣಿ ಅವರ ಹೂಡಿಕೆಯಿದ್ದ ಈ ಕಂಪನಿಯಲ್ಲಿ ಆದಾಯ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದಾಗಿ ಸಂಸ್ಥೆಯು ದಿವಾಳಿತನ ಘೋಷಿಸಲು ಕಳೆದ ತಿಂಗಳೇ ಅರ್ಜಿ ಸಲ್ಲಿಸಿದೆ ಎಂದೂ ತಿಳಿದುಬಂದಿದೆ.
ಅಪೂರ್ವ ಜೋಯಿಸ್ ಮತ್ತು ಅಮಿತ್ ಶರ್ಮಾ ಅವರು 2015ರಲ್ಲಿ ಆರಂಭಿಸಿದ ಈ ಸಂಸ್ಥೆಯು ಪ್ರಸಿದ್ಧ ಬ್ರ್ಯಾಂಡ್ಗಳನ್ನು ಮಾರಾಟಗಾರರೊಂದಿಗೆ ಹಾಗೂ ಗ್ರಾಹಕರೊಂದಿಗೆ ಸಂಪರ್ಕಿಸುವಂತೆ ಮಾಡುತ್ತಿತ್ತು.
ಸಂಸ್ಥೆಗೆ 520 ಕೋಟಿ ರೂ.ಗೂ ಅಧಿಕ ಹೂಡಿಕೆಯೂ ಹರಿದುಬಂದಿತ್ತು. ಟ್ರ್ಯಾಕ್ಸನ್ ಡೇಟಾ ವರದಿಯ ಪ್ರಕಾರ ಸಂಸ್ಥೆಯ ಮೌಲ್ಯ 1,400 ಕೋಟಿ ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.