![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 26, 2022, 10:27 PM IST
ಚಿತ್ರದುರ್ಗ: ಹೊರವಲಯದ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾತ್ರಿ ಹತ್ತು ಗಂಟೆ ಸುಮಾರಿಗೆ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ದಾವಣಗೆರೆ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿವೈಡರ್ ಹತ್ತಿ ಬೆಂಗಳೂರು ಮಾರ್ಗಕ್ಕೆ ತಿರುಗಿ, ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ ಎನ್ನಲಾಗಿದೆ.ಗಾಯಾಳುಗಳನ್ನ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹಾಗೂ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.