ಸರಕಾರದ ನಿರ್ದೇಶನ ಉಲ್ಲಂಘಿಸಿದರೆ ಕಠಿಣ ಕ್ರಮ


Team Udayavani, Aug 28, 2022, 4:53 PM IST

16-action

ಸುರಪುರ: ಗಣೇಶ ಉತ್ಸವವನ್ನು ಸೌರ್ಹಾದಯುತವಾಗಿ ಸಂಭ್ರಮದಿಂದ ಆಚರಿಸಿ. ಆದರೆ ಉತ್ಸವಕ್ಕೆ ಸರಕಾರ ಕಾನೂನು ಪಾಲಿಸಬೇಕು. ಗಣೇಶ ಸ್ಥಾಪನಾ ಸಮಿತಿಯವರು ನಿಯಮ ಉಲ್ಲಂಘಿಸಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸುರಪುರ ಪೊಲೀಸ್‌ ಉಪವಿಭಾಗದ ಡಿವೈಎಸ್ಪಿ ಡಾ| ಟಿ. ಮಂಜುನಾಥ ತಿಳಿಸಿದರು.

ನಗರದ ಪೊಲೀಸ್‌ ಠಾಣೆ ಆವರಣದಲ್ಲಿ ನಡೆದ ಗಣೇಶ ಉತ್ಸವ ಶಾಂತಿ ಪಾಲನಾ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗಣೇಶ ಪ್ರತಿಷ್ಠಾಪನಾ ಸಮಿತಿಯವರು ಕಡ್ಡಾಯವಾಗಿ ನಗರಸಭೆ ಅಥವಾ ಗ್ರಾಪಂ ಮತ್ತು ಜೆಸ್ಕಾಂ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಆರು ಅಡಿಗಿಂತ ಎತ್ತರದ ಗಣೇಶನನ್ನು ಪ್ರತಿಷ್ಠಾಪಿಸುವಂತಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಹಚ್ಚುವಂತಿಲ್ಲ ಎಂದು ತಾಕೀತು ಮಾಡಿದರು.

ಪಿಒಪಿ ಬದಲಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ. ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಮಹಿಳೆಯರು, ಮಕ್ಕಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಕಾನೂನು ಬಾಹಿರ ಚಟುವಟಿಕೆ ನಡೆಸುವಂತಿಲ್ಲ ಎಂದು ಖಡಕ್ಕಾಗಿ ಸೂಚಿಸಿದರು.

ಡಿಜೆ ನಿಷೇಧಿಸಲಾಗಿದೆ. ವಿಸರ್ಜನೆ ದಿನ ಮತ್ತು ಮಾರ್ಗ ಮುಂಚಿತವಾಗಿ ತಿಳಿಸಬೇಕು. ರಾತ್ರಿ 10ರ ಒಳಗಾಗಿ ವಿಸರ್ಜನೆ ಮುಗಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ, ಪಿಐ ಸುನೀಲಕುಮಾರ ಮೂಲಿಮನಿ, ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ವಿ. ನಾಯಕ, ಪಿಎಸ್‌ಐ ಕೃಷ್ಣಾ ಸುಬೇದಾರ, ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್‌ ಕುಸಿದು ಬಿದ್ದು ಸಾ*ವು

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

yadagiriYadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.