ಶೀಘ್ರದಲ್ಲೇ ಡಬಲ್‌ ಡೆಕ್ಕರ್‌ ಬಸ್‌ಗಳಿಗೆ ಎಲೆಕ್ಟ್ರಾನಿಕ್‌ ರೂಪ   


Team Udayavani, Aug 28, 2022, 7:48 PM IST

20-bus

ಮುಂಬಯಿ: ನಗರದ ಹೆಮ್ಮೆಯಾಗಿರುವ ಡಬಲ್‌ ಡೆಕ್ಕರ್‌ ಬಸ್‌ಗಳಿಗೆ ಎಲೆಕ್ಟ್ರಾನಿಕ್‌ ರೂಪ ನೀಡಲು ನಿರ್ಧರಿಸಲಾಗಿದ್ದು, ಮುಂದಿನ ವರ್ಷ ಈ ಬಸ್‌ಗಳ ಸಂಖ್ಯೆಯನ್ನು 1990ರಲ್ಲಿದ್ದ ಪ್ರಮಾಣಕ್ಕೆ ಏರಿಸಲು ಶ್ರಮಿಸಲಾಗುವುದು ಎಂದು ಬೃಹನ್ಮುಂಬಯಿ ವಿದ್ಯುತ್‌ ವಿತರಣೆ ಹಾಗೂ ಸಾರಿಗೆ ಇಲಾಖೆಯ (ಬೆಸ್ಟ್‌) ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಡಬಲ್‌ ಡೆಕ್ಕರ್‌ ಬಸ್‌ಗಳು ಇರುವ ಏಕೈಕ ನಗರ ಎಂಬ ಹಿರಿಮೆ ಮುಂಬಯಿಯದ್ದಾಗಿದ್ದು,  ಕೆಲವು ವರ್ಷಗಳ ಹಿಂದೆ ಕೋಲ್ಕತಾ, ಬೆಂಗಳೂರು, ದಿಲ್ಲಿ, ತಿರುವನಂತಪುರ, ಚೆನ್ನೈ ಮುಂತಾದ ನಗರಗಳಲ್ಲೂ ಈ ಬಸ್‌ಗಳು ಕಂಡು ಬರುತ್ತಿದ್ದವು.

ಬೆಸ್ಟ್‌ ಅಧಿಕಾರಿಗಳು ತಿಳಿಸುವ ಪ್ರಕಾರ, 1990ರ ದಿನಮಾನದಲ್ಲಿ ನಗರದಲ್ಲಿ ಹೆಚ್ಚಿನ ಸಂಖ್ಯೆಯ ಡಬಲ್‌ ಡಕ್ಕರ್‌ ಬಸ್‌ನಗಳಿದ್ದವು. ಆದರೆ 1995ರ ಬಳಿಕ ಅವುಗಳ ಸಂಖ್ಯೆ ಕಡಿಮೆಯಾಗುತ್ತಾ ಬಂತು.  2006ರಲ್ಲಿ ಈ ಸಂಖ್ಯೆ ಕೇವಲ 225ಕ್ಕೆ ಇಳಿದಿತ್ತು. ಪ್ರಸ್ತುತ 50ರಷ್ಟು ಬಸ್‌ಗಳು ಕಾರ್ಯಾಚರಿಸುತ್ತಿದ್ದು, ಅವು ನಗರದ ದಕ್ಷಿಣ ಭಾಗದಲ್ಲೇ  ಸಂಚಾರ ನಡೆಸುತ್ತಿವೆ. ಹೆಚ್ಚಿನವು ಪ್ರವಾಸಿಗರನ್ನು ಸಾಗಿಸುವ ಉದ್ದೇಶಕ್ಕೆ ಬಳಸಲ್ಪಡುತ್ತಿವೆ.  ಪ್ರಸ್ತುತ ಸೇವೆಯಲ್ಲಿರುವ ಈ ಬಸ್‌ಗಳು 2007ರಲ್ಲಿ ನಿರ್ಮಾಣವಾದವುಗಳಾಗಿದ್ದು, ಶೀಘ್ರದಲ್ಲೇ ಸೇವೆಯಿಂದ  ನಿವೃತ್ತಿ ಹೊಂದಬೇಕಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023ರಲ್ಲಿ ಎರಡು ಬಸ್‌ ಗುತ್ತಿಗೆದಾರರು  ನಮಗೆಗೆ 900 ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್‌ ಬಸ್‌ಗಳನ್ನು ಒದಗಿಸಲಿವೆ ಬೆಸ್ಟ್‌ನ ಜನರಲ್‌ ಮ್ಯಾನೇಜರ್‌ ಲೋಕೇಶ್‌ ಚಂದ್ರ ಅವರು ತಿಳಿಸಿದ್ದಾರೆ. ಡಬಲ್‌ ಡೆಕ್ಕರ್‌ ಬಸ್‌ಗಳು 100 ಮಂದಿಯನ್ನು ಸಾಗಿಸುವ ಸಾಮರ್ಥ್ಯ ಹೊಂದಿದ್ದು, ಇತರ ಬಸ್‌ಗಳು ಕೇವಲ 50 ಮಂದಿಯ ಸಾಮರ್ಥ್ಯ ಹೊಂದಿವೆ.

ಆದ್ದರಿಂದ ಡಬಲ್‌ ಡೆಕ್ಕರ್‌ ಬಸ್‌ಗಳು ನಗರದ ಸಾರಿಗೆ ದಟ್ಟಣೆಯನ್ನು  ಕಡಿಮೆ ಮಾಡಲು ಸಹಕಾರಿಯಾದೀತು ಎಂದು ಅವರು ಹೇಳಿದ್ದಾರೆ.

ಕಳೆದ ವಾರವಷ್ಟೇ ದೇಶದಲ್ಲೇ ಮೊದಲ ಹವಾ ನಿಯಂತ್ರಿತ ಡಬಲ್‌ ಡೆಕ್ಕರ್‌ ಬಸ್‌ ಅನ್ನು ಮುಂಬಯಿಯಲ್ಲಿ ಅನಾವರಣಗೊಳಿಸಲಾಗಿತ್ತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.