ಶೀಘ್ರದಲ್ಲೇ ಡಬಲ್‌ ಡೆಕ್ಕರ್‌ ಬಸ್‌ಗಳಿಗೆ ಎಲೆಕ್ಟ್ರಾನಿಕ್‌ ರೂಪ   


Team Udayavani, Aug 28, 2022, 7:48 PM IST

20-bus

ಮುಂಬಯಿ: ನಗರದ ಹೆಮ್ಮೆಯಾಗಿರುವ ಡಬಲ್‌ ಡೆಕ್ಕರ್‌ ಬಸ್‌ಗಳಿಗೆ ಎಲೆಕ್ಟ್ರಾನಿಕ್‌ ರೂಪ ನೀಡಲು ನಿರ್ಧರಿಸಲಾಗಿದ್ದು, ಮುಂದಿನ ವರ್ಷ ಈ ಬಸ್‌ಗಳ ಸಂಖ್ಯೆಯನ್ನು 1990ರಲ್ಲಿದ್ದ ಪ್ರಮಾಣಕ್ಕೆ ಏರಿಸಲು ಶ್ರಮಿಸಲಾಗುವುದು ಎಂದು ಬೃಹನ್ಮುಂಬಯಿ ವಿದ್ಯುತ್‌ ವಿತರಣೆ ಹಾಗೂ ಸಾರಿಗೆ ಇಲಾಖೆಯ (ಬೆಸ್ಟ್‌) ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಡಬಲ್‌ ಡೆಕ್ಕರ್‌ ಬಸ್‌ಗಳು ಇರುವ ಏಕೈಕ ನಗರ ಎಂಬ ಹಿರಿಮೆ ಮುಂಬಯಿಯದ್ದಾಗಿದ್ದು,  ಕೆಲವು ವರ್ಷಗಳ ಹಿಂದೆ ಕೋಲ್ಕತಾ, ಬೆಂಗಳೂರು, ದಿಲ್ಲಿ, ತಿರುವನಂತಪುರ, ಚೆನ್ನೈ ಮುಂತಾದ ನಗರಗಳಲ್ಲೂ ಈ ಬಸ್‌ಗಳು ಕಂಡು ಬರುತ್ತಿದ್ದವು.

ಬೆಸ್ಟ್‌ ಅಧಿಕಾರಿಗಳು ತಿಳಿಸುವ ಪ್ರಕಾರ, 1990ರ ದಿನಮಾನದಲ್ಲಿ ನಗರದಲ್ಲಿ ಹೆಚ್ಚಿನ ಸಂಖ್ಯೆಯ ಡಬಲ್‌ ಡಕ್ಕರ್‌ ಬಸ್‌ನಗಳಿದ್ದವು. ಆದರೆ 1995ರ ಬಳಿಕ ಅವುಗಳ ಸಂಖ್ಯೆ ಕಡಿಮೆಯಾಗುತ್ತಾ ಬಂತು.  2006ರಲ್ಲಿ ಈ ಸಂಖ್ಯೆ ಕೇವಲ 225ಕ್ಕೆ ಇಳಿದಿತ್ತು. ಪ್ರಸ್ತುತ 50ರಷ್ಟು ಬಸ್‌ಗಳು ಕಾರ್ಯಾಚರಿಸುತ್ತಿದ್ದು, ಅವು ನಗರದ ದಕ್ಷಿಣ ಭಾಗದಲ್ಲೇ  ಸಂಚಾರ ನಡೆಸುತ್ತಿವೆ. ಹೆಚ್ಚಿನವು ಪ್ರವಾಸಿಗರನ್ನು ಸಾಗಿಸುವ ಉದ್ದೇಶಕ್ಕೆ ಬಳಸಲ್ಪಡುತ್ತಿವೆ.  ಪ್ರಸ್ತುತ ಸೇವೆಯಲ್ಲಿರುವ ಈ ಬಸ್‌ಗಳು 2007ರಲ್ಲಿ ನಿರ್ಮಾಣವಾದವುಗಳಾಗಿದ್ದು, ಶೀಘ್ರದಲ್ಲೇ ಸೇವೆಯಿಂದ  ನಿವೃತ್ತಿ ಹೊಂದಬೇಕಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023ರಲ್ಲಿ ಎರಡು ಬಸ್‌ ಗುತ್ತಿಗೆದಾರರು  ನಮಗೆಗೆ 900 ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್‌ ಬಸ್‌ಗಳನ್ನು ಒದಗಿಸಲಿವೆ ಬೆಸ್ಟ್‌ನ ಜನರಲ್‌ ಮ್ಯಾನೇಜರ್‌ ಲೋಕೇಶ್‌ ಚಂದ್ರ ಅವರು ತಿಳಿಸಿದ್ದಾರೆ. ಡಬಲ್‌ ಡೆಕ್ಕರ್‌ ಬಸ್‌ಗಳು 100 ಮಂದಿಯನ್ನು ಸಾಗಿಸುವ ಸಾಮರ್ಥ್ಯ ಹೊಂದಿದ್ದು, ಇತರ ಬಸ್‌ಗಳು ಕೇವಲ 50 ಮಂದಿಯ ಸಾಮರ್ಥ್ಯ ಹೊಂದಿವೆ.

ಆದ್ದರಿಂದ ಡಬಲ್‌ ಡೆಕ್ಕರ್‌ ಬಸ್‌ಗಳು ನಗರದ ಸಾರಿಗೆ ದಟ್ಟಣೆಯನ್ನು  ಕಡಿಮೆ ಮಾಡಲು ಸಹಕಾರಿಯಾದೀತು ಎಂದು ಅವರು ಹೇಳಿದ್ದಾರೆ.

ಕಳೆದ ವಾರವಷ್ಟೇ ದೇಶದಲ್ಲೇ ಮೊದಲ ಹವಾ ನಿಯಂತ್ರಿತ ಡಬಲ್‌ ಡೆಕ್ಕರ್‌ ಬಸ್‌ ಅನ್ನು ಮುಂಬಯಿಯಲ್ಲಿ ಅನಾವರಣಗೊಳಿಸಲಾಗಿತ್ತು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.