![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 28, 2022, 10:14 PM IST
ಬೆಂಗಳೂರು: ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಅಡಿ ಎಫ್ಐಆರ್ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ ಎಂದರು.
ಇದೊಂದು ಪ್ರಮುಖ ಪ್ರಕರಣ. ಪೋಸ್ಕೊ ಪ್ರಕರಣವೂ ಆಗಿದೆ ಹಾಗೂ ಚಿತ್ರದುರ್ಗದಲ್ಲಿ ಕಿಡ್ನಾಪ್ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖೆಯ ದೃಷ್ಟಿಯಿಂದ ಸರಿಯಲ್ಲ ಎಂದರು.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಚಾಮರಾಜಪೇಟೆ ಈದ್ಗಾ ಮೈದಾನದ ಬಗ್ಗೆ ಗೊಂದಲ ಏನಿಲ್ಲ. ಗಣೇಶೋತ್ಸವ ಆಚರಿಸುವ ಬಗ್ಗೆ ಕಂದಾಯ ಸಚಿವರು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅರ್ಜಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದಾದ ಕೂಡಲೇ ನಿರ್ಣಯ ಮಾಡುತ್ತೇವೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.