ಪಾಕ್ ಎದುರು ಗೆಲುವಿನ ಬಳಿಕ ಜಯ್ ಶಾ ರಾಷ್ಟ್ರ ಧ್ವಜ ನಿರಾಕರಿಸಿದ್ದೇಕೆ?
ವಿಪಕ್ಷಗಳ ವ್ಯಾಪಕ ಟೀಕೆ, ಸಾಮಾಜಿಕ ತಾಣಗಳಲ್ಲಿ ಆಕ್ರೋಶ
Team Udayavani, Aug 29, 2022, 5:05 PM IST
ದುಬೈ : ಪಾಕಿಸ್ತಾನ ವಿರುದ್ಧದ ಭಾನುವಾರ ರೋಚಕ ಪಂದ್ಯದಲ್ಲಿ ಭಾರತ ಗೆದ್ದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ನಿಕಟವರ್ತಿಯೊಬ್ಬರು ನೀಡಿದ ರಾಷ್ಟ್ರ ಧ್ವಜವೊಂದನ್ನು ಸ್ವೀಕರಿಸದೇ ಇದ್ದುದು ಭಾರಿ ಚರ್ಚೆ ಮತ್ತು ರಾಜಕೀಯವಾಗಿಯೂ ಟೀಕೆಗಳಿಗೆ ಆಹಾರ ವಾಗಿದೆ.
ಟ್ವಿಟ್ಟರ್ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಸಾವಿರಾರು ರಾಜಕಾರಣಿಗಳು ತ್ರಿವರ್ಣ ಧ್ವಜವನ್ನು ಹಿಡಿಯುವ ಮೂಲಕ ಸಂಭ್ರಮಿಸಲಿಲ್ಲ ಎಂದು ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯ ಪ್ರಬಲ ನಾಯಕರಲ್ಲಿ ಒಬ್ಬರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಅವರ ಒಂದು ಕ್ಷಣದ ನಡೆ ಟ್ರೋಲಿಗರಿಗೆ, ವಿಪಕ್ಷ ನಾಯಕರಿಗೆ ಟೀಕಾ ಪ್ರಹಾರ ನಡೆಸಲು ಹೊಸ ಅಸ್ತ್ರ ಸಿಕ್ಕಂತಾಯಿತು.
ಎಸಿಸಿ ನಿಯಮ
ಶಾ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿದ್ದಾರೆ. ಎಸಿಸಿ ನಿಯಮಗಳಿಗೆ ಬದ್ಧರಾಗಿರಬೇಕು, ನೀತಿ ಸಂಹಿತೆಯ ಪ್ರಕಾರ, ಅವರು ಎಲ್ಲಾ ತಂಡಗಳ ಸಂಭ್ರಮದಲ್ಲೂ ತಟಸ್ಥತೆಯನ್ನು ತೋರಿಸಬೇಕು”ಎಂದು ಟ್ವೀಟ್ ಒಂದರಲ್ಲಿ ಸ್ಪಷ್ಟನೆಯನ್ನೂ ನೀಡಲಾಗಿದೆ.
ಶಾ ಅವರು ಚಪ್ಪಾಳೆ ತಟ್ಟಿ ಎದ್ದು ನಿಂತು ಸಂಭ್ರಮಿಸುತ್ತಿದ್ದರು,ನೀತಿ ಸಂಹಿತೆಯ ಪ್ರಕಾರ ಅವರು ನಡೆದು ಕೊಂಡಿದ್ದಾರೆ ಎಂದು ಅವರ ಬೆಂಬಲಿಗರು ಸಮರ್ಥನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.