ಅಧ್ಯಾತ್ಮದಿಂದ ಸಮಾಜ ಪರಿವರ್ತನೆ


Team Udayavani, Aug 31, 2022, 12:30 PM IST

9-spiritual

ಸೇಡಂ: ನಮ್ಮ ದೇಶ ಅಧ್ಯಾತ್ಮಿಕ ಸಂಪತ್ತಿನಿಂದ ಗುರುತಿಸಿಕೊಂಡಿದ್ದು, ಅಧ್ಯಾತ್ಮಿಕ ಚಿಂತನೆ ಗಳಿಂದ ಸಮಾಜದಲ್ಲಿ ಪತಿವರ್ತನೆ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಮಠ ಗಳ ಪಾತ್ರ ಮಹತ್ವದ್ದಾಗಿದೆ ಎಂದು ತೆಲಂಗಾಣದ ಕೌಳಶದ ಶ್ರೀ ಬಸವಲಿಂಗ ಶಿವಾಚಾರ್ಯರು ಹೇಳಿದರು.

ಪಟ್ಟಣದ ಶಿವಶಂಕರ ಮಠದಲ್ಲಿ ಶ್ರಾವಣ ಮಾಸದ ಮಹಾಮಂಗಲ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಸಮಾಜ ಆರೋಗ್ಯವಾಗಿರಲು ಮಠಗಳ ಪಾತ್ರ ಮಹತ್ವಾದ್ದಾಗಿದೆ ಎಂದರು.

ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಪೂಜ್ಯ ಸದಾಶಿವ ಸ್ವಾಮೀಜಿ ಮಾತನಾಡಿ, ಶಿವಶಂಕರ ಮಠವು ನಾಡಿನಲ್ಲಿಯೇ ವಿಶಿಷ್ಟ ಪರಂಪರೆ ಹೊಂದಿದೆ. ಇಂತಹ ಪರಂಪರೆ ಬೇರೆ ಕಡೆ ನೋಡಲು ಸಿಗುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಅದ್ಧೂರಿ ಪಲ್ಲಕ್ಕಿ ಉತ್ಸವ ನಡೆಯಿತು. ಶಿವಶಂಕರ ಮಠದಲ್ಲಿ ಶ್ರಾವಣ ಮಾಸದ ಒಂದು ತಿಂಗಳ ಕಾಲ ತೆಲಂಗಾಣದ ಕೌಳಶದ ಶ್ರೀ ಬಸವಲಿಂಗ ಶಿವಾಚಾರ್ಯರ ಪಾದಪೂಜೆ ಜರುಗಿತು. ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರು, ಮಂಗಲಗಿಯ ಶ್ರೀ ಡಾ|ಶಾಂತಸೋಮನಾಥ ಶಿವಾ ಚಾರ್ಯರು, ಹಾನೆಗಾಂವನ ಶ್ರೀ ಶಂಕರ ಲಿಂಗ ಶಿವಾಚಾರ್ಯರು ಇದ್ದರು.

ಮುಖಂಡರಾದ ವೀರಯ್ಯಸ್ವಾಮಿ ಮಠಪತಿ, ಜಗದೇವಯ್ಯ ಭಂಡಾ, ಕಂಠಯ್ಯಸ್ವಾಮಿ ಭಂಡಾ, ಸಿದ್ಧಯ್ಯಸ್ವಾಮಿ ಭಂಡಾ, ಶರಣಯ್ಯಸ್ವಾಮಿ ಬೊಮ್ನಳ್ಳಿ, ವಿಶ್ವೇಶ್ವರಸ್ವಾಮಿ ಬೊಮ್ನಳ್ಳಿ, ಬಸವರಾಜ ಬಾಳಿ, ಶಿವಶಂಕರಪ್ಪ ಬಿಡಪ್ಪ, ಶಿವಶರಣಪ್ಪ ಎಂಪಳ್ಳಿ, ದೇವಿಂದ್ರಪ್ಪ ಕೋಟ್ರಕಿ, ಶಿವಕುಮಾರ ಸ್ವಾಮಿ ಹಿರೇಮಠ, ವಿರೂಪಾಕ್ಷಯ್ಯ ಸ್ವಾಮಿ ಮಠಪತಿ, ಸುಲೋಚನಾ ಬಿಬ್ಬಳ್ಳಿ, ಶಾಕಾಂಬರಿದೇವಿ ಬೊಮ್ನಳ್ಳಿ, ಶಾರದಾಬಾಯಿ ಬೊಮ್ನಳ್ಳಿ, ಶೀಲಾ ನಿರ್ಣಿ, ಶಿಲ್ಪಾ ಮಾಲಿಪಾಟೀಲ, ಚಂದಮ್ಮ ಇನ್ನಿತರರು ಇದ್ದರು.

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.