ಮೋದಿ ಸ್ವಾಗತಿಸಲು ಯಡಿಯೂರಪ್ಪ ಕಾರಿನಲ್ಲಿ ಹೊರಟ ಸಿಎಂ ಬೊಮ್ಮಾಯಿ, ಆರ್. ಅಶೋಕ್


Team Udayavani, Sep 2, 2022, 9:13 AM IST

ಮೋದಿ ಸ್ವಾಗತಿಸಲು ಯಡಿಯೂರಪ್ಪ ಕಾರಿನಲ್ಲಿ ಹೊರಟ ಸಿಎಂ ಬೊಮ್ಮಾಯಿ, ಆರ್. ಅಶೋಕ್

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಹಾಗೂ ಮಾಜಿ ಸಿಎಂ ಒಂದೇ ಕಾರಿನಲ್ಲಿ ಹೆಚ್ಎಎಲ್ ಏರ್ ಪೋರ್ಟ್ ಗೆ ಹೊರಟಿದ್ದು ವಿಶೇಷವಾಗಿತ್ತು.

ಕಾವೇರಿ ನಿವಾಸದಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಆರ್. ಅಶೋಕ್ ಹೊರಟರು. ಸಿಎಂ ಮತ್ತು ಅಶೋಕ್ ಅವರು ಯಡಿಯೂರಪ್ಪ ಕಾರಿನಲ್ಲಿ ಕುಳಿತು ಏರ್ ಪೋರ್ಟ್ ಗೆ ಪ್ರಯಾಣಿಸಿದರು.

ಮಂಗಳೂರಿನ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ‌, ಯಡಿಯೂರಪ್ಪ ಹಾಗು ಆರ್. ಅಶೋಕ್ ಭಾಗಿಯಾಗಲಿದ್ದಾರೆ.

3800 ಕೋಟಿ ರೂ ಮೊತ್ತದ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಇಂದು ಮಂಗಳೂರಿನ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ನಡೆಯಲಿದೆ. ಈ ಸಮಾವೇಶಕ್ಕೆ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸುಮಾರು 1.5 ಲಕ್ಷ ಮಂದಿ ಆಗಮಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ:ಇಂದು ಮಂಗಳೂರಿಗೆ ಪ್ರಧಾನಿ ಮೋದಿ

ಸಮಾವೇಶದಲ್ಲಿ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡುವರು. ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ ಅವರು ಸ್ವಾಗತಿಸುವರು. ಶಿಷ್ಟಾಚಾರದಂತೆ ಪ್ರಧಾನಿಯವರು ಭಾಗವಹಿಸುವ ವೇದಿಕೆಯಲ್ಲಿ 10 ಮಂದಿಗೆ ಮಾತ್ರ ಅವಕಾಶ. ರಾಜ್ಯಪಾಲರು, ಮೂವರು ಕೇಂದ್ರ ಸಚಿವರು, ಮುಖ್ಯಮಂತ್ರಿ, ಮೂವರು ರಾಜ್ಯ ಸಚಿವರು, ಸಂಸದರು ಇರುತ್ತಾರೆ. ಸರಕಾರಿ ಕಾರ್ಯಕ್ರಮವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರನ್ನು ವೇದಿಕೆಯಲ್ಲಿ ಅವಕಾಶ ಕಲ್ಪಿಸಲು ಪ್ರಧಾನಿಯವರ ಕಾರ್ಯಾಲಯದಿಂದ ಅನುಮೋದನೆ ಕೋರಲಾಗಿದೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.