ಲುಫ್ತಾನ್ಸ ವಿಮಾನ ರದ್ದು: ಪ್ರಯಾಣಿಕರು ಅತಂತ್ರ, ಪ್ರತಿಭಟನೆ
Team Udayavani, Sep 2, 2022, 9:00 PM IST
ನವದೆಹಲಿ: ಜರ್ಮನಿಯ ಲುಫ್ತಾನ್ಸ ವಿಮಾನಯಾನ ಸಂಸ್ಥೆಯ ಪೈಲಟ್ಗಳು ವಿಶ್ವಾದ್ಯಂತ ಮುಷ್ಕರ ಆರಂಭಿಸಿದ್ದರಿಂದ ಪ್ರಯಾಣಿಕರು ಭಾರೀ ತೊಂದರೆ ಅನುಭವಿಸಿದ್ದಾರೆ.
ಶುಕ್ರವಾರ ಮುಂಜಾನೆ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಹತ್ತಿರಹತ್ತಿರ 700ಕ್ಕೂ ಅಧಿಕ ಮಂದಿ ಅತಂತ್ರರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ.
ಇದರಲ್ಲಿ ಬಹುತೇಕ ವಿದ್ಯಾರ್ಥಿಗಳೇ ಇದ್ದರು. ಅವರೆಲ್ಲ ಫ್ರಾಂಕ್ಫರ್ಟ್ ಅಥವಾ ಮ್ಯೂನಿಚ್ಗೆ ತೆರಳಿ, ಅಲ್ಲಿಂದ ಇನ್ನೊಂದು ಸಂಪರ್ಕ ವಿಮಾನದ ಮೂಲಕ ಉತ್ತರ ಅಮೆರಿಕಕ್ಕೆ ತೆರಳಬೇಕಿತ್ತು. ದಿಢೀರನೆ ಲುಫ್ತಾನ್ಸ ಈ ಮಾರ್ಗದ ವಿಮಾನಗಳನ್ನು ರದ್ದು ಮಾಡಿತು. ಕೆಲವರಿಗೆ ರದ್ದಾಗಿದ್ದರ ಬಗ್ಗೆ ಮಾಹಿತಿಗಳೂ ಇರಲಿಲ್ಲ! ಹಾಗಾಗಿ ರೊಚ್ಚಿಗೆದ್ದ ವಿದ್ಯಾರ್ಥಿಗಳು ಗಲಾಟೆ ನಡೆಸಿದರು. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಏರ್ಲೈನ್ಸ್ ಜೊತೆಗೆ ಮಾತನಾಡಿ, ಪರಿಸ್ಥಿತಿಯನ್ನು ಶಾಂತಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.