![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 3, 2022, 7:37 PM IST
ಉಡುಪಿ: ಮಣಿಪಾಲದ ಖಾಸಗಿ ಗ್ಯಾಸ್ ಎಜೆನ್ಸಿಯವರ ವಾಹನದಲ್ಲಿ ಚಾಲಕ ಕೆಲಸ ಮಾಡಿಕೊಂಡಿದ್ದ ಹೆರ್ಗಾ ನಿವಾಸಿ ಮಂಜುನಾಥ (28) ಸೆ.3 ರಂದು ಸಾವನ್ನಪ್ಪಿದ್ದಾರೆ.
ಸೆ.2ರಂದು ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಅಣ್ಣನ ಮನೆಯ ಟೆರೇಸ್ ಮೇಲೆ ಹೋಗಿ ಮಲಗಿದ್ದರು. ಸೆ.3ರಂದು ಬೆಳಗ್ಗೆ ಎದ್ದಾಗ ಅಸ್ವಸ್ಥಗೊಂಡಿದ್ದರು. ಈ ವೇಳೆ ಅಣ್ಣ ಹಾಗೂ ಗೆಳೆಯರು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.