![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-415x259.jpg)
ಸಿಇಟಿ ರ್ಯಾಂಕಿಂಗ್: ಹೈಕೋರ್ಟ್ ತೀರ್ಪಿನ ಬಗ್ಗೆ ಮಹತ್ವದ ಸಭೆ
Team Udayavani, Sep 4, 2022, 7:55 PM IST
![dr-ashwath](https://www.udayavani.com/wp-content/uploads/2022/09/dr-ashwath-620x396.jpg)
ಬೆಂಗಳೂರು: 2020-21ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶದ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಸೋಮವಾರ ಬೆಳಿಗ್ಗೆ ಮಹತ್ವದ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ , ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಮತ್ತು ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ನ್ಯಾಯಾಲಯದ ತೀರ್ಪಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಮುಂದಿನ ಕ್ರಮ ಕುರಿತು ನಿರ್ಧರಿಸಲಾಗುವುದು ಎಂದಿದ್ದಾರೆ.
2020-21ರಲ್ಲಿ ಕೋವಿಡ್ ಕಾರಣದಿಂದಾಗಿ ಪಿಯುಸಿ ಪರೀಕ್ಷೆ ನಡೆಸದೆ, ತೇರ್ಗಡೆ ಮಾಡಲಾಗಿತ್ತು. ನಂತರ ಸಿಇಟಿ ನಡೆಸಿ, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ, ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
ಆದರೆ, ಹೀಗೆ ಪ್ರವೇಶಾವಕಾಶ ಪಡೆದುಕೊಂಡ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಬರೆದಿದ್ದರು. ಅಲ್ಲದೆ, ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ದ್ವಿತೀಯ ಪಿಯುಸಿ ಅಂಕಗಳನ್ನು ಕೂಡ ಪರಿಗಣಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-415x259.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-150x81.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-150x94.jpg)
Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.