ಇಂದು ಜಾರ್ಖಂಡ್ ವಿಧಾನಸಭೆಯ ವಿಶೇಷ ಅಧಿವೇಶನ
Team Udayavani, Sep 5, 2022, 8:00 AM IST
ರಾಂಚಿ: ಶಾಸಕ ಸ್ಥಾನದಿಂದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹತೆಯ ಭೀತಿ ಎದುರಿಸುತ್ತಿರುವಂತೆಯೇ ಸೋಮವಾರ ರಾಂಚಿಯಲ್ಲಿ ಜಾರ್ಖಂಡ್ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯಲಿದೆ.
ಈ ಸಂದರ್ಭದಲ್ಲಿ ಸಿಎಂ ಹೇಮಂತ್ ಸೊರೇನ್ ವಿಶ್ವಾಸ ಮತ ಯಾಚಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಆ.30ರಿಂದ ರಾಯಪುರದ ಐಷಾರಾಮಿ ರೆಸಾರ್ಟ್ನಲ್ಲಿದ್ದ ಆಡಳಿತರೂಢ ಜೆಎಂಎಂ ಮತ್ತು ಕಾಂಗ್ರೆಸ್ 30 ಶಾಸಕರು ವಿಶೇಷ ವಿಮಾನದಲ್ಲಿ ರಾಂಚಿಗೆ ಆಗಮಿಸಿದ್ದಾರೆ. ಪ್ರತಿಪಕ್ಷ ಬಿಜೆಪಿ “ಅಪರೇಷನ್ ಕಮಲ’ ನಡೆಸಲಿದೆ ಎಂಬ ಭೀತಿಯಿಂದ ಅವೆರಲ್ಲರೂ ರೆಸಾರ್ಟ್ಗೆ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.