![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 4, 2022, 9:34 PM IST
ಬೆಳಗಾವಿ: ಒಂದು ತಿಂಗಳಿನಿಂದ ನಗರದಲ್ಲಿ ಬೀಡು ಬಿಟ್ಟಿದ್ದ ಚಿರತೆ ಕೊನೆಗೂ ಸೆರೆಯಾಗಲೇ ಇಲ್ಲ. 250ಕ್ಕೂ ಹೆಚ್ಚು ಸಿಬಂದಿ ಏಕಕಾಲಕ್ಕೆ ಗಾಲ್ಫ್ ಕೋರ್ಸ್ ಪೊದೆಯೊಳಗೆ ಚಿರತೆಯನ್ನು ಹುಡುಕಾಡಿ ಕಾರ್ಯಾಚರಣೆ ಅಂತ್ಯಗೊಳಿಸಿದರು.
ಇಲ್ಲಿನ ಜಾಧವ ನಗರದಲ್ಲಿ ಆ.5ರಂದು ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಕಣ್ಣಾಮುಚ್ಚಾಲೆ ಆಟವಾಡಿದ್ದ ಚಿರತೆಯ ಶೋಧಕ್ಕೆ ಹಲವು ಕಾರ್ಯಾಚರಣೆ ನಡೆಸಲಾಗಿತ್ತು.
ಒಂದೆರಡು ಬಾರಿ ಎಲ್ಲರ ಕಣ್ಣೆದುರೇ ಓಡಿ ಹೋಗಿ ತಪ್ಪಿಸಿಕೊಂಡಿದ್ದ ಚಿರತೆ ಕೆಲವು ದಿನಗಳಿಂದ ಕಂಡುಬಂದಿಲ್ಲ. ಆದಕಾರಣ ಚಿರತೆ ಅರಣ್ಯಕ್ಕೆ ಹೋಗಿದೆ ಎಂಬ ನಿರ್ಧಾರಕ್ಕೆ ಬಂದು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.