ಬೆಂಗಳೂರು ಮಳೆ: ತೇಲಿದ ಕಾರುಗಳು, ಟ್ರ್ಯಾಕ್ಟರ್‌ ಏರಿದ ಉನ್ನತ ಅಧಿಕಾರಿಗಳು


Team Udayavani, Sep 7, 2022, 7:06 PM IST

1dfsfsfsd

News Source: PTI

ಬೆಂಗಳೂರು: ಉತ್ತರ ಬೆಂಗಳೂರಿನ ನೆಲೆಸಿರುವ ಕೆಲವು ಉನ್ನತ ವ್ಯಾಪಾರ ಅಧಿಕಾರಿಗಳು ತಮ್ಮ ಪ್ರದೇಶದಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ. ಎರಡು ದಿನಗಳ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಹಲವಾರು ಉದ್ಯಮಿಗಳು ತಮ್ಮ ಸ್ವಂತ ಮನೆಗಳಲ್ಲಿ ಸಿಲುಕಿಕೊಂಡರು, ನಗರದ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಐಟಿ ಕಾರಿಡಾರ್ ರಸ್ತೆಗಳಲ್ಲಿ ಜನ ಜೀವನವನ್ನು ಸ್ತಬ್ದಗೊಳಿಸಿತ್ತು.

ನಾಗವಾರದ ಸಮೀಪವಿರುವ ಕಣ್ಮನ ಸೆಳೆಯುವ ಪ್ರದೇಶವು ಪ್ರವಾಹದ ಸಮಯದಲ್ಲಿ ನಾಗವಾರ ಕೆರೆಯಾಗಿ ಮಾರ್ಪಟ್ಟಿತು.ಇಲ್ಲಿ ಬಿಲಿಯನೇರ್‌ಗಳ ವಿಲ್ಲಾದ ಆರಂಭಿಕ ಬೆಲೆ ಕನಿಷ್ಠ 10 ಕೋಟಿ ರೂ.ಆಗಿದೆ. ಅತ್ಯಾಧುನಿಕ ಕಾರುಗಳು ಮುಳುಗಿದವು, ಮನೆಯ ಸಾಮಾನುಗಳು ಕೊಚ್ಚಿಕೊಂಡು ಹೋದವು ಮತ್ತು ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಐಷಾರಾಮಿ ಪ್ರದೇಶದ ನಿವಾಸಿಗಳು ಕುಟುಂಬಗಳೊಂದಿಗೆ ಟ್ರ್ಯಾಕ್ಟರ್ ಮತ್ತು ದೋಣಿಗಳಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕಾಯಿತು.

ನಿರ್ಮಾಣ ಉದ್ಯಮ ಸಂಸ್ಥೆಯ ಸಿಇಒ ವಿನೋದ್ ಕೌಶಿಕ್ ಅವರು ತಮ್ಮ ಕುಟುಂಬದೊಂದಿಗೆ ಟ್ರ್ಯಾಕ್ಟರ್‌ನಲ್ಲಿ ತಮ್ಮ ಮನೆಯನ್ನು ಖಾಲಿ ಮಾಡಬೇಕಾಯಿತು. ಪರ್ಪಲ್‌ಫ್ರಂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ ಮತ್ತು ಸಿಇಒ ಮೀನಾ ಗಿರಿಸಬಲ್ಲಾಳ ಅವರು ಸ್ಥಳಾಂತರಗೊಂಡವರಲ್ಲಿ ಸೇರಿದ್ದಾರೆ. ಚರಂಡಿಯ ನೀರು ಅವರ ಮನೆಗಳಿಗೆ ನುಗ್ಗಿದ್ದರಿಂದ ಸಂಪೂರ್ಣ ಮನೆ ಜಲಾವೃತವಾಗಿತ್ತು.

ತೊಂದರೆಯು ಇಲ್ಲಿಗೇ ಸೀಮಿತವಾಗಿರಲಿಲ್ಲ. ಅನೇಕ ಉದ್ಯಮಿಗಳ, ಉನ್ನತ ಹುದ್ದೆ ಹೊಂದಿದವರ ಮನೆಗಳು ಜಲಾವೃತಗೊಂಡವು, ಕಾರುಗಳು ಮತ್ತು ವಾಹನಗಳು ಮುಳುಗಿದವು, ಮತ್ತು ಜನರು ತಮ್ಮ ಮನೆಗಳಿಗೆ ನೀರು ನುಗ್ಗಿದ್ದರಿಂದ ತಮ್ಮ ವಸ್ತುಗಳನ್ನು ಬಿಟ್ಟು ಓಡಿಹೋಗಬೇಕಾಯಿತು.

ಟಾಪ್ ನ್ಯೂಸ್

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.