ಜೂನಿಯರ್‌ ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌: ಅನುಪಮಾ ಉಪಾಧ್ಯಾಯ ನಂ.1


Team Udayavani, Sep 7, 2022, 11:27 PM IST

ಜೂನಿಯರ್‌ ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌: ಅನುಪಮಾ ಉಪಾಧ್ಯಾಯ ನಂ.1

ಹೊಸದಿಲ್ಲಿ: ಭಾರತದ ಪ್ರತಿಭಾನ್ವಿತ ಶಟ್ಲರ್‌ ಅನುಪಮಾ ಉಪಾಧ್ಯಾಯ ಬಿಡಬ್ಲ್ಯುಎಫ್ ಜೂನಿಯರ್‌ ವಿಭಾಗದಲ್ಲಿ (ಅಂಡರ್‌-19) ವಿಶ್ವದ ನಂಬರ್‌ ವನ್‌ ರ್‍ಯಾಂಕಿಂಗ್‌ ಆಟ ಗಾರ್ತಿ ಯಾಗಿ ಮೂಡಿಬಂದಿದ್ದಾರೆ.

17 ವರ್ಷದ, ಪಂಚಕುಲದ ಈ ಬ್ಯಾಡ್ಮಿಂಟನ್‌ ಆಟಗಾರ್ತಿ ಈ ವರ್ಷದ ಆದಿಯಲ್ಲಿ ಉಗಾಂಡ ಮತ್ತು ಪೋಲೆಂಡ್‌ ಕೂಟಗಳಲ್ಲಿ ಚಾಂಪಿಯನ್‌ ಆಗಿದ್ದರು.

ನೂತನ ರ್‍ಯಾಂಕಿಂಗ್‌ನಲ್ಲಿ 2 ಸ್ಥಾನಗಳ ಪ್ರಗತಿ ಸಾಧಿಸಿದ ಅನುಪಮಾ ಭಾರತದವರೇ ಆದ ತಸ್ನಿಮ್‌ ಮಿರ್‌ ಅವರನ್ನು ಅಗ್ರಸ್ಥಾನದಿಂದ ಕೆಳಗಿಳಿಸಿದರು. ತಸ್ನಿಮ್‌ ಮಿರ್‌ ಅವರಿಗೆ ಈಗ ದ್ವಿತೀಯ ಸ್ಥಾನ. ಟಾಪ್‌-10 ರ್‍ಯಾಂಕಿಂಗ್‌ ಯಾದಿಯಲ್ಲಿರುವ ಉಳಿದಿಬ್ಬರು ಭಾರತೀಯರೆಂದರೆ ಅನ್ವೇಷಾ ಗೌಡ (6) ಮತ್ತು ಉನ್ನತಿ ಹೂಡಾ (9).

“ಪ್ರಕಾಶ್‌ ಪಡುಕೋಣೆ ಅಕಾಡೆಮಿ’ಯಲ್ಲಿ ತರಬೇತಿ ಪಡೆದ ಅನುಪಮಾ ಉಪಾಧ್ಯಯ ಜೂನಿಯರ್‌ ವಿಭಾಗದಲ್ಲಿ ನಂ.1 ರ್‍ಯಾಂಕಿಂಗ್‌ ಗೌರವಕ್ಕೆ ಪಾತ್ರರಾದ ಭಾರತದ 6ನೇ ಶಟ್ಲರ್‌. ಪುರುಷರ ವಿಭಾಗದಲ್ಲಿ ಆದಿತ್ಯ ಜೋಶಿ (2014), ಸಿರಿಲ್‌ ವರ್ಮ (2016), ಲಕ್ಷ್ಯ ಸೇನ್‌ (2018), ಶಂಕರ್‌ ಮುತ್ತುಸ್ವಾಮಿ ಸುಬ್ರಹ್ಮಣ್ಯಮ್‌ (2022) ಉನ್ನತ ಸ್ಥಾನ ಅಲಂಕರಿಸಿದ್ದರು.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.