![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 8, 2022, 10:00 PM IST
ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಸಫಾರಿ ವಾಹನವನ್ನೇ ಸಲಗವೊಂದು ಹಿಮ್ಮೆಟ್ಟಿಸಿರುವ ಘಟನೆ ನಡೆದಿದೆ.
ನಾಗರಹೊಳೆ ಉದ್ಯಾನವನದ ದಮ್ಮನಕಟ್ಟೆ ಸಫಾರಿಯಲ್ಲಿ ಘಟನೆ ನಡೆದಿದ್ದು, ಜೆಎಲ್ ಆರ್ ಸಫಾರಿ ವಾಹನದ ಚಾಲಕ ಪ್ರಕಾಶ್ ಎದೆಗುಂದದೆ ಚಾಣಾಕ್ಷತನದಿಂದ ಸಲಗ ವಾಹನವನ್ನು ಬೆನ್ನಟ್ಟಿ ಬಂದರೂ ಎದೆ ಗುಂದದೆ ವಾಹನವನ್ನು ಹಿಮ್ಮುಖವಾಗಿ ಓಡಿಸಿ ಆನೆಯನ್ನು ಹಿಮ್ಮೆಟ್ಟಿಸಿ ಪ್ರವಾಸಿಗರನ್ನು ಕೂದಲೆಳೆ ಅಂತರದಲ್ಲಿ ಪಾರು ಮಾಡಿರುವ ದೃಶ್ಯವನ್ನು ಸಫಾರಿ ವಾಹನದಲ್ಲಿದ್ದ ಪ್ರವಾಸಿಗರು ವಿಡಿಯೋ ಮಾಡಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.