ಟಾಲಿವುಡ್ ನಲ್ಲಿ…ತುಂಬಾ ನೆಪೋಟಿಸಂ ಇದೆ ಆ ಕಾರಣಕ್ಕಾಗಿ ನಾನು… ಅಮಲಾ ಪೌಲ್‌ ಮಾತು ವೈರಲ್

ರಾಮ್‌ ಚರಣ್‌ ಅವರ ‘ನಾಯಕ್‌ʼ ಸಿನಿಮಾದಲ್ಲಿ ಸ್ಕ್ರೀನ್‌ ಹಂಚಿಕೊಂಡಿದ್ದರು.

Team Udayavani, Sep 12, 2022, 4:39 PM IST

tdy-13

ಹೈದರಾಬಾದ್‌: ನೆಪೋಟಿಸಂನಿಂದಾಗಿ ಬಾಲಿವುಡ್‌ ನ ಕೆಲ ಸಿನಿಮಾಗಳು ಬಾಯ್ಕಾಟ್‌ ನಂತಹ ಅಭಿಯಾನಕ್ಕೆ ಸಿಲುಕಿಕೊಂಡು ಸೋತಿವೆ. ಬಾಲಿವುಡ್‌ ನಲ್ಲಿ ನೆಪೋಟಿಸಂ ಮಾತುಗಳು ಕೇಳಿ ಬರುತ್ತಲೇ ಇರುತ್ತವೆ. ಆದರೀಗ ಟಾಲಿವುಡ್‌ ನ ನೆಪೋಟಿಸಂ ಬಗ್ಗೆ ನಟಿಯೊಬ್ಬರು ಮಾತಾನಾಡಿ ಸುದ್ದಿಯಾಗಿದ್ದಾರೆ.

ಸ್ಯಾಂಡಲ್‌ ವುಡ್‌ ನಲ್ಲಿ ʼಹೆಬ್ಬುಲಿʼ ಸಿನಿಮಾದ ನಾಯಕಿಯಾಗಿ ಕಾಣಿಸಿಕೊಂಡ ಅಮಲಾ ಪೌಲ್ ಬಹುಭಾಷೆಯ ಬೇಡಿಕೆಯ ನಟಿಯರಲ್ಲಿ ಒಬ್ಬರು. ʼಹೆಬ್ಬುಲಿʼ ಗಿಂತ ಮೊದಲು ತಮಿಳಿನಲ್ಲಿ ʼಮೈನಾʼ ಸಿನಿಮಾದಲ್ಲಿನ ಅಭಿನಯ ಅವರಿಗೆ ಹೆಚ್ಚು ಫೇಮ್‌ ತಂದು ಕೊಟ್ಟಿತ್ತು. 2011 ರಲ್ಲಿ ಬಂದ ನಾಗಚೈತನ್ಯರ ‘ಬೇಜಾವಾಡ’ ಸಿನಿಮಾದ ಮೂಲಕ ಟಾಲಿವುಡ್‌ ಗೆ ಎಂಟ್ರಿ ಕೊಟ್ಟಿದ್ದರು. ರಾಮ್‌ ಚರಣ್‌ ಅವರ ‘ನಾಯಕ್‌ʼ ಸಿನಿಮಾದಲ್ಲಿ ಸ್ಕ್ರೀನ್‌ ಹಂಚಿಕೊಂಡಿದ್ದರು.

ಮಲಯಾಳಂ, ತಮಿಳು, ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಯಲ್ಲೂ ಅವಕಾಶ ಪಡೆದುಕೊಂಡಿರುವ ಅಮಲಾ ಪೌಲ್‌ ಟಾಲಿವುಡ್‌ ಬಗ್ಗೆ ಆಡಿದ ಮಾತುಗಳು ಸದ್ಯ ಸದ್ದು ಮಾಡುತ್ತಿದೆ.

ಇದನ್ನೂ ಓದಿ: ವೈರಲ್: ಬೆಂಗಳೂರು ಪ್ರವಾಹಕ್ಕೆ ತುತ್ತಾದ ಆಫೀಸ್; ಕಾಫಿ ಶಾಪ್‌ ನಲ್ಲೇ ಕಂಪ್ಯೂಟರ್ ಹಾಕಿ ಕೆಲಸ

ಸಂದರ್ಶನವೊಂದರಲ್ಲಿ ಮಾತಾನಾಡಿರು ಅವರು, “ಟಾಲಿವುಡ್‌ ನಲ್ಲಿ ನನ್ನ ಜರ್ನಿ ಆರಂಭಿಸಿದಾಗ ಅಲ್ಲಿ ನೆಪೋಟಿಸಂ ಹಾಗೂ ಕೌಟುಂಬಿಕ ಪರಿಕಲ್ಪನೆ ಇರುವುದು ಅರಿವಿಗೆ ಬಂತು. ಟಾಲಿವುಡ್‌ ಇಂಡಸ್ಟ್ರಿ ಕೆಲ ಸ್ಟಾರ್‌ ಫ್ಯಾಮಿಲಿಗಳಿಂದ ಪ್ರಾಬಲ್ಯವನ್ನು ಹೊಂದಿದೆ. ಅಲ್ಲಿನ ಕರ್ಮಷಿಯಲ್‌ ಸಿನಿಮಾಗಳು ಭಿನ್ನವಾಗಿರುತ್ತದೆ. ಬಹುತೇಕ ಸಿನಿಮಾಗಳಲ್ಲಿ ಎರಡು ನಾಯಕಿಯರು, ಲವ್‌ ಸೀನ್ಸ್‌, ಹಾಡುಗಳು ಇರುತ್ತವೆ, ಅಲ್ಲಿ ಎಲ್ಲವೂ ಇರುವುದು ಗ್ಲಾಮರ್‌ ಗಾಗಿ ಮಾತ್ರ, ಅದೇ ಕಾರಣಕ್ಕೆ ನಾನು ಟಾಲಿವುಡ್‌ ನ ಬಹುತೇಕ ಸಿನಿಮಾಗಳನ್ನು ಬಿಟ್ಟಿದ್ದೇನೆ. ಕೆಲವೇ ಸಿನಿಮಾಗಳಲ್ಲಿ ನಟಿಸಿದ್ದೇನೆ. ಟಾಲಿವುಡ್‌ ಇಂಡಸ್ಟ್ರಿಯೊಂದಿಗೆ ಹೆಚ್ಚು ಸಂಪರ್ಕ ಹೊಂದಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಕೊನೆಯದಾಗಿ ಅವರು, ನನ್ನ ಅದೃಷ್ಟಕ್ಕೆ ನಾನು ತಮಿಳು ಸಿನಿಮಾದಿಂದ ನನ್ನ ಪಯಣ ಆರಂಭಿಸಿದೆ. ಆ ಸಮಯದಲ್ಲಿ ಅಲ್ಲಿ ಹೊಸಬರಿಗೆ ನಟನೆಗೆ ಅವಕಾಶ ನೀಡುತ್ತಿದ್ದರು ಎಂದು ಹೇಳಿದ್ದಾರೆ.ಅಮಲಾ ಪೌಲ್‌ ಆಡಿದ ಮಾತು ನೇರವಾಗಿ ಟಾಲಿವುಡ್‌ ನಲ್ಲಿನ ನೆಪೋಟಿಸಂ(ಸ್ವಜನ ಪಕ್ಷಪಾತ)ಕುರಿತಾಗಿದ್ದು, ಅವರ ಮಾತುಗಳು ಟಾಲಿವುಡ್‌ ರಂಗದಲ್ಲಿ ಚರ್ಚೆ ಆಗುತ್ತಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.