ಸುರತ್ಕಲ್ ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ: ಅಭಯ ಚಂದ್ರ ಜೈನ್ ಎಚ್ಚರಿಕೆ


Team Udayavani, Sep 13, 2022, 2:38 PM IST

ಸುರತ್ಕಲ್ ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ: ಅಭಯ ಚಂದ್ರ ಜೈನ್ ಎಚ್ಚರಿಕೆ

ಸುರತ್ಕಲ್: ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಎಚ್ಚರಿಕೆ ನೀಡಿದ್ದಾರೆ.

ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯು ಸುರತ್ಕಲ್ ಟೋಲ್ ರದ್ದು ಮಾಡಲು ಆಗ್ರಹಿಸಿ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಚಿವ ನಿತಿನ್ ಗಡ್ಕರಿ ಅವರು ಮತ್ತೆ 15 ದಿನಗಳ ಒಳಗೆ ರದ್ದು ಮಾಡುವ ಮಾತುಗಳನ್ನಾಡಿದ್ದಾರೆ. ಅವರಿಗೆ ಒಂದು ಅವಕಾಶ ನೀಡಲಿದ್ದೇವೆ. ಬಳಿಕವೂ ಮಾತು ತಪ್ಪಿದಲ್ಲಿ ಜೈಲ್ ಭರೋ ಹೋರಾಟ ಮಾಡುತ್ತೇವೆ. ಇಂದಿನ ರಾಜಕಾರಣದಲ್ಲಿ ಕೊಡುವ ಮಾತಿಗೆ ಬೆಲೆ ಇಲ್ಲದಂತಾಗಿ, ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ನ್ಯಾಯ ,ನೀತಿ ಧರ್ಮದಲ್ಲಿ ರಾಜಕಾರಣ ನಡೆಯುತ್ತಿಲ್ಲ ಎಂದು ವಿಷಾದಿಸಿದರು.

ಇದನ್ನೂ ಓದಿ: ಕೊಹಿನೂರ್ ಪುರಿ ಜಗನ್ನಾಥ್ ದೇವರಿಗೆ ಸೇರಿದ್ದು: ಪ್ರಧಾನಿ, ರಾಷ್ಟ್ರಪತಿ ಮಧ್ಯಸ್ಥಿಕೆಗೆ ಮನವಿ

ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ಯಾವುದೇ ಸೌಲಭ್ಯವಿಲ್ಲದ ಈ ಟೋಲ್ ಅನಧಿಕೃತ ಎಂದು ಸ್ವತಃ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೂ ತೆರವಿಗೆ ವಿಳಂಬ ಯಾಕೆ? ಟೋಲ್ ನಲ್ಲಿಯೂ ಸಂಸದರು, ಶಾಸಕರಿಗೆ ಶೇ 40% ಕಮಿಷನ್ ಹೋಗುತ್ತಿರಬೇಕು. ಅದಕ್ಕೆ ಇದನ್ನು ಮುಚ್ಚುವ ಕೆಲಸ ಮಾಡುತ್ತಿಲ್ಲ.ಕೇಂದ್ರದ ಸಚಿವರು ಹೇಳಿದಂತೆ ಈ ಟೋಲ್ ತೆಗೆಯದಿದ್ದಲ್ಲಿ ನಾವೇ  ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿ ಅರ‌ಬ್ಬಿ ಸಮುದ್ರಕ್ಕೆ ಎಸೆಯಲು ಸಿದ್ದರಿದ್ದೇವೆ. ಜನರಿಗಾಗಿ ಜೈಲು ಸೇರಲು ಹಿಂದೇಟು ಹಾಕುವುದಿಲ್ಲ ಎಂದು ನುಡಿದರು.

ಮೊಯಿದೀನ್ ಬಾವಾ, ವಿನಯ್ ಕುಮಾರ್ ಸೊರಕೆ, ಎಂ.ಜಿ ಹೆಗಡೆ,ವೈ ವೈ ರಾಘವೇಂದ್ರ ರಾವ್,ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಪುರುಷೋತ್ತಮ್ ಚಿತ್ರಾಪುರ, ಶಾಲೆಟ್ ಪಿಂಟೋ,ಪಿ.ವಿ ಮೋಹನ್,ಶಶಿಧರ್ ಹೆಗ್ಡೆ ಸಹಿತ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.