ಪಿ.ಎಂ-ಕಿಸಾನ್ ಯೋಜನೆಯಡಿ ಪರಿಹಾರ : ಇ-ಕೆವೈಸಿ ಗಡುವು ಸೆ. 22ರ ತನಕ ವಿಸ್ತರಣೆ
Team Udayavani, Sep 13, 2022, 3:10 PM IST
ಮಂಗಳೂರು : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆಪ್ಟಂಬರ್ 22 ಕೊನೆಯ ದಿನವಾಗಿದೆ.
ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್ನ ಫಾರ್ಮರ್ಸ್ ಕಾರ್ನರ್ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ ಬಯೋ ಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಿ ಕೊಳ್ಳಬಹುದು. ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ಇದನ್ನೂ ಓದಿ : ಕಾರಿನ ಮೇಲೆ ಉರುಳಿ ಬಿದ್ದ ಸರಕು ಹೊತ್ತ ಟ್ರೈಲರ್ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.