ಗುಜರಾತ್‌ನಲ್ಲಿ ಭಾರತದ ಮೊದಲ ಚಿಪ್‌ ಫ್ಯಾಕ್ಟರಿ

ವೇದಾಂತ ಮತ್ತು ಫಾಕ್ಸ್‌ಕಾನ್‌ನಿಂದ ಘಟಕ ಸ್ಥಾಪನೆ

Team Udayavani, Sep 14, 2022, 7:50 AM IST

ಗುಜರಾತ್‌ನಲ್ಲಿ ಭಾರತದ ಮೊದಲ ಚಿಪ್‌ ಫ್ಯಾಕ್ಟರಿ

ಗಾಂಧಿನಗರ: ಭಾರತದ ಮೊದಲ ಸೆಮಿಕಂಡಕ್ಟರ್‌ ಚಿಪ್‌ ಉತ್ಪಾದನಾ ಘಟಕವನ್ನು ಗುಜರಾತ್‌ನಲ್ಲಿ ನಿರ್ಮಿಸಲು “ವೇದಾಂತ’ ಸಂಸ್ಥೆ ಸಿದ್ಧವಾಗಿದೆ. ಅದಕ್ಕೆಂದು ತೈವಾನ್‌ ಮೂಲದ ಫಾಕ್ಸ್‌ಕಾನ್‌ ಸಂಸ್ಥೆಯೊಂದಿಗೆ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದ್ದು, 1.54 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸಜ್ಜಾಗಿದೆ.

ಅಹಮದಾಬಾದ್‌ನಲ್ಲಿ ಸುಮಾರು 1000 ಎಕರೆ ಜಾಗದಲ್ಲಿ ಈ ಘಟಕ ಸ್ಥಾಪನೆಯಾಗಲಿದ್ದು, ಅದರಲ್ಲಿ ಡಿಸ್ಪೆ ಹಬ್‌ ಘಟಕ, ಸೆಮಿಕಂಡಕ್ಟರ್‌ ಜೋಡಣೆ ಮತ್ತು ಪರೀಕ್ಷಾ ಘಟಕಗಳೂ ಇರಲಿವೆ. “ಈ ಘಟಕವು ಇನ್ನು ಎರಡು ವರ್ಷಗಳಲ್ಲಿ ಸಿದ್ಧವಾಗಲಿದೆ.

ಇದರಿಂದ ಸುಮಾರು 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ವೇದಾಂತ ಸಂಸ್ಥೆ ಮುಖ್ಯಸ್ಥ ಅನಿಲ್‌ ಅಗರ್ವಾಲ್‌ ತಿಳಿಸಿದ್ದಾರೆ. ಈ ಘಟಕಕ್ಕೆ ವೇದಾಂತ ಹಣ ಹೂಡಿಕೆ ಮಾಡಿದ್ದರೆ, ಫಾಕ್ಸ್‌ಕಾನ್‌ ಸಂಸ್ಥೆ ತಂತ್ರಜ್ಞಾನ ಹೂಡಿಕೆ ಮಾಡಲಿದೆ.

ಕರ್ನಾಟಕದಲ್ಲೂ ಘಟಕ:
ಭಾರತದಲ್ಲಿ ಸೆಮಿಕಂಡಕ್ಟರ್‌ಗೆ ಬೇಡಿಕೆ ಹೆಚ್ಚಿದೆ. 2021ರಲ್ಲಿ 27.2 ಶತಕೋಟಿ ಡಾಲರ್‌ ಮೌಲ್ಯದ ಸೆಮಿಕಂಡಕ್ಟರ್‌ ಅನ್ನು ಭಾರತ ಆಮದು ಮಾಡಿಕೊಂಡಿದೆ. ಇದು 2026ರ ವೇಳೆಗೆ 64 ಶತಕೋಟಿ ಡಾಲರ್‌ಗೆ ಏರಿಕೆಯಾಗುವ ನಿರೀಕ್ಷೆಯಿದೆ.

ಈ ಹಿನ್ನೆಲೆ ವಿದೇಶಿ ಸಂಸ್ಥೆಗಳಾದ ಐಎಸ್‌ಎಂಎಸ್‌ ಅಂತಾರಾಷ್ಟ್ರೀಯ ಒಕ್ಕೂಟ ಹಾಗೂ ಐಜಿಎಸ್‌ಎಸ್‌ ವೆಂಚರ್ಸ್‌ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಸೆಮಿಕಂಡಕ್ಟರ್‌ ಘಟಕ ನಿರ್ಮಿಸುವುದಾಗಿ ಘೋಷಿಸಿವೆ. ಆದರೆ ಭಾರತ ಮೂಲದ ಸಂಸ್ಥೆ ಸೆಮಿಕಂಡಕ್ಟರ್‌ ತಯಾರಿಗೆ ಮುಂದಾಗುತ್ತಿರುವುದು ಇದೇ ಮೊದಲು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.