ಚೆನ್ನೈ ಓಪನ್‌ ಟೆನಿಸ್‌: ಅಂಕಿತಾ ರೈನಾಗೆ ಸೋಲು


Team Udayavani, Sep 13, 2022, 11:09 PM IST

ಚೆನ್ನೈ ಓಪನ್‌ ಟೆನಿಸ್‌: ಅಂಕಿತಾ ರೈನಾಗೆ ಸೋಲು

ಚೆನ್ನೈ: ಭಾರತದ ಅಂಕಿತಾ ರೈನಾ ಚೆನ್ನೈ ಓಪನ್‌ ಟೆನಿಸ್‌ ಕೂಟದ ಮೊದಲ ಸುತ್ತಿನಲ್ಲಿ ನೇರ ಸೆಟ್‌ಗಳಿಂದ ಸೋಲನ್ನು ಕಂಡಿದ್ದಾರೆ. ಅವರು ನಾಲ್ಕನೇ ಶ್ರೇಯಾಂಕದ ಜರ್ಮನಿಯ ಟಾಟಾjನಾ ಮರಿಯಾ ಕೈಯಲ್ಲಿ 0-6, 1-6 ಸೆಟ್‌ಗಳಿಂದ ಸೋತರು.

ಅಂಕಿತಾ ಇನ್ನು ಡಬಲ್ಸ್‌ನಲ್ಲಿ ನೆದರ್ಲೆಂಡಿನ ರೊಸಾಲೀ ವಾನ್‌ ಡೆರ್‌ ಹೋಕ್‌ ಜತೆ ಆಡಲಿದ್ದಾರೆ. ಮೊದಲ ಸುತ್ತಿನಲ್ಲಿ ಅವರಿಬ್ಬರು ರಷ್ಯಾದ ಅನಾಸ್ತಾಸಿಯಾ ಗಾಸನೋವಾ ಮತ್ತು ಒಕ್ಸಾನಾ ಸೆಲೆಖಮೆಟೆವಾ ಅವರನ್ನು ಎದುರಿಸಲಿದ್ದಾರೆ.

ಈ ಮೊದಲು ನಡೆದ ಸಿಂಗಲ್ಸ್‌ ಪಂದ್ಯದಲ್ಲಿ ಅನಾಸ್ತಾಸಿಯಾ ಗಾಸ ನೋವಾ ಅವರು ಅಗ್ರಶ್ರೇಯಾಂಕದ ಅಮೆರಿಕದ ಅಲಿಸನ್‌ ರಿಸ್ಕೆ ಅಮೃತ್‌ರಾಜ್‌ ಅವರನ್ನು 6-2, 6-3 ಸೆಟ್‌ಗಳಿಂದ ಸೋಲಿಸಿದರು.

ಸೋಮವಾರ ನಡೆದ ಪಂದ್ಯದಲ್ಲಿ ಭಾರತದ ಕರ್ಮಾನ್‌ ಕೌರ್‌ ಥಂಡಿ ಅದ್ಭುತ ಗೆಲುವು ಸಾಧಿಸಿ ದ್ವಿತೀಯ ಸುತ್ತಿಗೇರಿದ್ದರು. ಅವರು ಫ್ರಾನ್ಸಿನ ಎಂಟನೇ ಶ್ರೇಯಾಂಕದ ಪಕ್ವೆಟ್‌ ಅವರನ್ನು 4-6, 6-4, 6-3 ಸೆಟ್‌ಗಳಿಂದ ಸೋಲಿಸಿ ಅಚ್ಚರಿಯ ಫ‌ಲಿ ತಾಂಶಕ್ಕೆ ಕಾರಣರಾದರು. ಮುಂದಿನ ಸುತ್ತಿನಲ್ಲಿ ಅವರು 2014ರ ವಿಂಬಲ್ಡನ್‌ ಫೈನಲಿಸ್ಟ್‌ ಕೆನಡದ ಎಗೆನಿ ಬೌಶರ್ಡ್‌ ಅವರನ್ನು ಎದುರಿಸಲಿದ್ದಾರೆ.

ಬಲುದೊಡ್ಡ ಗೆಲುವು
ಇದೊಂದು ಖಂಡಿತವಾಗಿಯೂ ನನ್ನ ಬಾಳ್ವೆಯ ಬಲುದೊಡ್ಡ ಗೆಲುವು ಎಂದು ಪಂದ್ಯದ ಬಳಿಕ ಥಂಡಿ ಹೇಳಿದರು. ಮೊದಲ ಸೆಟ್‌ನಲ್ಲಿ ಸೋತಿದ್ದರೂ ಗೆಲ್ಲುವ ವಿಶ್ವಾಸ ನನ್ನಲ್ಲಿತ್ತು. ಎದುರಾಳಿ ಆಟಗಾರ್ತಿ ಉತ್ತಮವಾಗಿ ಆಡಿದ್ದರು. ಆದರೆ ಪ್ರೇಕ್ಷಕರ ಬೆಂಬಲದಿಂದಾಗಿ ಗೆಲುವು ದಾಖಲಿಸಲು ಸಾಧ್ಯವಾಯಿತು ಎಂದು ಥಂಡಿ ತಿಳಿಸಿದರು.

ಟಾಪ್ ನ್ಯೂಸ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.