![Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ](https://www.udayavani.com/wp-content/uploads/2024/07/Shivanna-415x229.jpg)
ಭಾರತದ ಮುಂದಿನ ಪ್ರಗತಿಯಲ್ಲಿ ಅಮೆರಿಕದ ಪಾತ್ರ ಮಹತ್ವದ್ದು: ಮೋದಿ
Team Udayavani, Sep 15, 2022, 10:37 PM IST
![PM Modi](https://www.udayavani.com/wp-content/uploads/2022/09/PM-Modi-12-620x362.jpg)
ವಾಷಿಂಗ್ಟನ್: ಭಾರತದ ಮುಂದಿನ 25 ವರ್ಷಗಳ ಪ್ರಗತಿಯಲ್ಲಿ ಅಮೆರಿಕದ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಮೆರಿಕದ ರಾಜಧಾನಿ ವಾಷಿಂಗ್ಟನ್ನಲ್ಲಿ ಬುಧವಾರ ಭಾರತೀಯ-ಅಮೆರಿಕ ಸಮುದಾಯ ಸೇರಿ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ನಡೆಸಿತು.ಈ ಹಿನ್ನೆಲೆಯಲ್ಲಿ ಮೋದಿ ಮೇಲಿನಂತೆ ಸಂದೇಶ ನೀಡಿದ್ದಾರೆ. ಭಾರತದ ಮುಂದಿನ ಪ್ರಗತಿಯಲ್ಲಿ ಅಮೆರಿಕದ ಪಾತ್ರ ಮಹತ್ವದ್ದಾಗಿರಲಿದೆ.
ಅಮೆರಿಕದ ರಾಜಧಾನಿಯಲ್ಲಿ ನಡೆದಿರುವ ಈ ಸಂಭ್ರಮಾಚರಣೆ ಎರಡೂ ದೇಶಗಳ ಸ್ನೇಹದಲ್ಲಿ ಬಲವಾದ ಮೈಲುಗಲ್ಲಾಗಲಿದೆ ಎಂದಿದ್ದಾರೆ. “ಭಾರತ ಎನ್ನುವ ಪದ ಏಕಕಾಲದಲ್ಲಿ ಹಲವು ವಿಷಯಗಳನ್ನು ಸಂಕೇತಿಸುತ್ತದೆ. ಆಧುನಿಕ ಪ್ರಜಾಪ್ರಭುತ್ವ ಒಕ್ಕೂಟ, ವೈವಿಧ್ಯಮಯ ದೇಶ, ಪ್ರಾಚೀನ ನಾಗರಿಕತೆ ಮತ್ತು ಭೌಗೋಳಿಕತೆ-ಸಮಯದ ಮಿತಿಯಿಲ್ಲದ ಸಾಂಸ್ಕೃತಿಕ ಪ್ರಜ್ಞೆಯನ್ನು ಸೂಚಿಸುತ್ತದೆ ಎನ್ನುವುದು ಮೋದಿಯವರ ಸಂದೇಶದ ತಿರುಳು.
ಟಾಪ್ ನ್ಯೂಸ್
![Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ](https://www.udayavani.com/wp-content/uploads/2024/07/Shivanna-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-150x79.jpg)
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
![1-qwewewqe](https://www.udayavani.com/wp-content/uploads/2024/07/1-qwewewqe-150x89.jpg)
Report; ನಿಧಾನವಾಗಿ ಹಿಮ್ಮುಖವಾಗಿ ತಿರುಗುತ್ತಿದೆ ಭೂ ತಿರುಳು!
![Hollywood: ಆಸ್ಕರ್ ವಿಜೇತ ‘ಟೈಟಾನಿಕ್ʼ, ʼಅವತಾರ್ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ](https://www.udayavani.com/wp-content/uploads/2024/07/2-7-150x90.jpg)
Hollywood: ಆಸ್ಕರ್ ವಿಜೇತ ‘ಟೈಟಾನಿಕ್ʼ, ʼಅವತಾರ್ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ
![Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!](https://www.udayavani.com/wp-content/uploads/2024/07/rishi-sunak-1-150x100.jpg)
Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
MUST WATCH
ಹೊಸ ಸೇರ್ಪಡೆ
![Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ](https://www.udayavani.com/wp-content/uploads/2024/07/Shivanna-150x83.jpg)
Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ
![Kollywood: ವಿಜಯ್ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್](https://www.udayavani.com/wp-content/uploads/2024/07/13-4-150x90.jpg)
Kollywood: ವಿಜಯ್ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
![Ranebennur: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ](https://www.udayavani.com/wp-content/uploads/2024/07/ranebannur-150x83.jpg)
Ranebennur: ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ
![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-150x105.jpg)
Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ
![12](https://www.udayavani.com/wp-content/uploads/2024/07/12-5-150x90.jpg)
Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್ ಬಾಸ್ ಮನೆಯಲ್ಲಿ ಹೈಡ್ರಾಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.