ಬೀದಿ ನಾಯಿಯನ್ನು ಕಾರಿಗೆ ಕಟ್ಟಿ ವಿಕೃತಿ : ಜೀವ ಉಳಿಸಬೇಕಾದ ವೈದ್ಯನಿಂದಲೇ ಹೇಯ ಕೃತ್ಯ


Team Udayavani, Sep 19, 2022, 9:24 AM IST

ಬೀದಿ ನಾಯಿಯನ್ನು ಕಾರಿಗೆ ಕಟ್ಟಿ ವಿಕೃತಿ ಮೆರೆದ ವೈದ್ಯ : ವಿಡಿಯೋ ವೈರಲ್

ರಾಜಸ್ಥಾನ : ನಾಯಿಯ ಬಾಯಿಗೆ ಬಟ್ಟೆ ಕಟ್ಟಿ ಅದನ್ನು ಕಾರಿಗೆ ಕಟ್ಟಿದ ಚಾಲಕ ನಗರ ತುಂಬೆಲ್ಲಾ ಎಳೆದೊಯ್ದು ವಿಕೃತಿ ಮೆರೆದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದ ಹಾಗೆ ಈ ಘಟನೆ ನಡೆದಿದ್ದು ರಾಜಸ್ಥಾನದ ಜೋಧ್ ಪುರದಲ್ಲಿ.

ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ನಾಯಿಯನ್ನು ಕಾರಿಗೆ ಕಟ್ಟಿ ಹಿಂಸೆ ನೀಡಿದ ಘಟನೆ ಸಾಕಷ್ಟು ನೋಡಿದ್ದೇವೆ ಆದರೆ ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಜೀವ ಕಾಪಾಡಬೇಕಾದ ವೈದ್ಯ ನಾಯಿಯನ್ನು ಈ ರೀತಿಯಾಗಿ ಕಾರಿಗೆ ಕಟ್ಟಿ ಹಿಂಸೆ ನೀಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಅಂದ ಹಾಗೆ ವಿಕೃತಿ ಮೆರೆದ ವೈದ್ಯನ ಹೆಸರು ಡಾ.ರಜನೀಶ್ ಗಾಲ್ವಾ ಎನ್ನಲಾಗಿದೆ.

ವಿಡಿಯೋದಲ್ಲಿ ಕಾಣುವಂತೆ, ನಾಯಿ ಬೊಬ್ಬೆ ಹೊಡೆಯದಂತೆ ಬಾಯಿಗೆ ಬಟ್ಟೆಯಿಂದ ಕಟ್ಟಿ ಕುತ್ತಿಗೆಗೆ ಹಗ್ಗ ಬಿಗಿದು ಅದನ್ನು ತನ್ನ ಕಾರಿಗೆ ಕಟ್ಟಿ ಎಳೆದೊಯ್ಯುವ ವಿಡಿಯೋ ಕಾಣಬಹುದು. ಈ ವಿಡಿಯೋವನ್ನು ಅಲ್ಲಿದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದು ಅಲ್ಲದೆ ಅದನ್ನು ಕಂಡ ಕೆಲವರು ಶ್ವಾನದ ರಕ್ಷಣೆಗೆ ಮುಂದಾಗಿದ್ದಾರೆ ಆದರೆ ವೈದ್ಯ ಮಾತ್ರ ಕಾರು ನಿಲ್ಲಿಸದೆ ಮುಂದೆ ಚಲಿಸಿದ್ದಾನೆ ಆದರೆ ಸಾರ್ವಜನಿಕರು ಮತ್ತೆ ಕಾರನ್ನು ಅಡ್ಡಕಟ್ಟಿ ಶ್ವಾನದ ರಕ್ಷಣೆ ಮಾಡಿದ್ದಾರೆ.

ಈ ವಿಡಿಯೋ ಅನ್ನು ಸ್ಥಳೀಯರು ಎನ್​ಜಿಓಗೆ ಕಳಿಸಿದ್ದಾರೆ. ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದ ನಾಯಿಯ ವಿಡಿಯೋ ನೋಡಿದ ಎನ್​ಜಿಓ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆ ಶ್ವಾನವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಡಾಗ್ ಹೋಮ್ ಫೌಂಡೇಶನ್ ನಾಯಿಯನ್ನು ಎಳೆದೊಯ್ದ ವ್ಯಕ್ತಿಯ ಮಾಹಿತಿ ಕಲೆಹಾಕಿದ್ದು ಆತನನ್ನು ಡಾ. ರಜನೀಶ್ ಗಾಲ್ವಾ ಎಂದು ಹೇಳಿಕೊಂಡಿದ್ದಾರೆ ಅಲ್ಲದೆ ವೈದ್ಯನ ಹೇಳಿಕೆಯಂತೆ ತನ್ನ ಮನೆಯ ಪಕ್ಕದಲ್ಲೇ ಬೀದಿ ನಾಯಿ ಅಡ್ಡಾಡುತ್ತಿದ್ದು ಇದರಿಂದ ಕಿರಿಕಿರಿಯಾಗುತ್ತಿತ್ತು ಅದಕ್ಕಾಗಿ ಅದನ್ನು ಬೇರೆಡೆಯೆ ಬಿಟ್ಟು ಬರಲು ಈ ರೀತಿಯಾಗಿ ಕರೆದೊಯ್ಯುತ್ತಿದ್ದೆ ಎಂದು ಹೇಳಿದ್ದಾರೆ.

ಆದರೆ ರಜನೀಶ್ ಗಾಲ್ವಾ ಮಾಡಿದ ಕೆಲಸದಿಂದ ನಾಯಿಯ ಎರಡೂ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Sikh riots chargesheet: Tytler appeal in High Court

Sikh riots charge sheet: ಹೈಕೋರ್ಟ‌ ನಲ್ಲಿ ಟೈಟ್ಲರ್‌ ಮೇಲ್ಮನವಿ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.