![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 20, 2022, 1:02 PM IST
ಚಿಕ್ಕಮಗಳೂರು: ಮೆಟ್ಟಿಲು ಹತ್ತಲಾಗದೇ ವಿಶೇಷಚೇತನ ಯುವಕರೊಬ್ಬರು ಪರದಾಟವಾಡಿದ ಘಟನೆ ನಗರದ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನಡೆದಿದೆ.
ನಗರದ ಕೆಂಪನಹಳ್ಳಿ ನಿವಾಸಿ ಸಚಿನ್ ಎಂಬವರು ಮೊದಲ ಮಹಡಿಯಲ್ಲಿರುವ ಸಬ್ ರಿಜಿಸ್ಟರ್ ಕಚೇರಿಗೆ ತೆರಳಲು ಮೆಟ್ಟಿಲು ಹತ್ತಲಾಗದೇ ಕಷ್ಟಪಡುತ್ತಿದ್ದರು.
ಈ ಹಿನ್ನೆಲೆ ಸಬ್ ರಿಜಿಸ್ಟರ್ ಕಚೇರಿಯನ್ನು ಗ್ರೌಂಡ್ ಪ್ಲೋರ್ ಗೆ ಸ್ಥಳಾಂತರಿಸಲು ಸ್ಥಳಿಯರು ಆಗ್ರಹಿಸಿದ್ದಾರೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.