ಅನರ್ಹರಿಗೂ ವಸತಿ ನೀಡಿ ಅಕ್ರಮ: ಸಿಎಜಿ ವರದಿಯಲ್ಲಿ ಬಹಿರಂಗ


Team Udayavani, Sep 21, 2022, 6:45 AM IST

TDY-36

ಸಾಂದರ್ಭಿಕ ಚಿತ್ರ

ಬೆಂಗಳೂರು: ಫ‌ಲಾನುಭವಿಗಳನ್ನು ಗುರುತಿಸುವುದು ಹಾಗೂ ಯೋಜನೆ ಅನುಷ್ಠಾನದಲ್ಲಿನ ವಿಳಂಬದಿಂದಾಗಿ ಕೇಂದ್ರ ಸರಕಾರ 2022ರಲ್ಲಿ ಎಲ್ಲರಿಗೂ ಸೂರು ಯೋಜನೆಗೆ ಹಿನ್ನಡೆಯಾಗಿದೆ. ಜತೆಗೆ ಅನರ್ಹ ಫ‌ಲಾನುಭವಿಗಳನ್ನು ಯೋಜನೆ ಫ‌ಲಾನುಭವಿ ಪಟ್ಟಿಗೆ ಸೇರಿಸಿ ನೈಜ ಫ‌ಲಾನುಭವಿಗಳನ್ನು ವಂಚಿತರನ್ನಾಗಿಸಲಾಗಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಕರ್ನಾಟಕದಲ್ಲಿ ನಗರ ಪ್ರದೇಶದ ಬಡವರಿಗೆ ವಸತಿ ಯೋಜನೆಗಳ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣೆ ಕುರಿತ ಲೆಕ್ಕಪರಿಶೋಧನಾ ವರದಿ ವಸತಿ ಯೋಜನೆಗಳ ಅನುಷ್ಠಾನದಲ್ಲಾಗಿರುವ ನ್ಯೂನತೆಗಳನ್ನು ಬಹಿರಂಗಪಡಿಸಲಾಗಿದೆ.

ರಾಜೀವ್‌ಗಾಂಧಿ ವಸತಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಕೈಗೆಟುಕುವ ಬೆಲೆಯಲ್ಲಿ ವಸತಿ (ಎಎಚ್‌ಪಿ) ಹಾಗೂ ಫ‌ಲಾನುಭವಿ ನೇತೃತ್ವದಲ್ಲಿ ವೈಯಕ್ತಿಕ ವಸತಿ ನಿರ್ಮಾಣ (ಬಿಎಲ್‌ಸಿ) ಯೋಜನೆ ಅಡಿಯಲ್ಲಿ ವಸತಿ ಅಗತ್ಯವಿರುವ 20.35 ಲಕ್ಷ ಜನರಿದ್ದರು. ಆದರೆ, ಅದರಲ್ಲಿ 13,71,592 ಫ‌ಲಾನುಭವಿಗಳನ್ನು ಗುರುತಿಸಲಾಗಿತ್ತು. ಆದರೆ, ಅದರಲ್ಲಿ 5,17,531 ಫ‌ಲಾನುಭವಿಗಳಿಗೆ ವಸತಿ ನೀಡುವ ಕುರಿತು ನಿರ್ಧರಿಸಲಾಗಿತ್ತು. ಅದರಲ್ಲಿ 3.43 ಲಕ್ಷ ಮಂದಿಯನ್ನು ಮಾತ್ರ ವಿಶಿಷ್ಟ ಗುರುತಿನ ಸಂಖ್ಯೆಗಳನ್ನು ಬಳಸಿಕೊಂಡು ದೃಢೀಕರಿಸಲಾಗಿತ್ತು. ಅಲ್ಲದೆ, 2021ರ ಮಾರ್ಚ್‌ನಲ್ಲಿ ಕೇವಲ 88,395 ವಸತಿ ಘಟಕಗಳು ಪೂರ್ಣಗೊಂಡಿದ್ದವು.

ಉಳಿದಂತೆ 3,28,499 ವಸತಿ ಘಟಕಗಳ ನಿರ್ಮಾಣ ಕಾಮಗಾರಿ 2021ರ ವೇಳೆಗೆ ಇನ್ನೂ ಪ್ರಾರಂಭವಾಗಿರಲಿಲ್ಲ. ಈ ರೀತಿಯ ನಿರ್ಲಕ್ಷ್ಯ ಮತ್ತು ಫ‌ಲಾನುಭವಿಗಳನ್ನು ಗುರುತಿಸುವಲ್ಲಾಗಿರುವ ನ್ಯೂನತೆಯಿಂದಾಗಿ 2022ರ ವೇಳೆ ಎಲ್ಲರಿಗೂ ವಸತಿ ಯೋಜನೆ ಗುರಿ ಸಾಧಿಸುವುದರಲ್ಲಿ ಹಿನ್ನಡೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವರದಿಯಲ್ಲಿನ ಪ್ರಮುಖಾಂಶಗಳು:

* 3 ಲಕ್ಷಕ್ಕಿಂತ ಹೆಚ್ಚಿನ ಆದಾಯವಿರುವ ಅನರ್ಹ ಫ‌ಲಾನುಭವಿಗಳ ಆಯ್ಕೆ

* ಒಂದೇ ಕುಟುಂಬದ ಒಂದಕ್ಕಿಂತ ಹೆಚ್ಚಿನ ಸದಸ್ಯರಿಗೆ ವಸತಿ ಘಟಕ ಹಂಚಿಕೆ

* ನಿಯಮ ಪಾಲಿಸದ ಕಾರಣ 1,003.55 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರಕಾರದಿಂದ ತಡೆ

* ಯೋಜನೆಯ ಮಾರ್ಗಸೂಚಿ ಅಡಿ ಸೂಚಿಸಲಾದ ಮೂಲಸೌಕರ್ಯ ಅನುಷ್ಠಾನದಲ್ಲೂ ಲೋಪ

* 111 ಫ‌ಲಾನುಭವಿಗಳಿಗೆ 1.30 ಕೋಟಿ ರೂ. ಎರಡು ಬಾರಿ ಸಹಾಯಧನ ಪಾವತಿ

* ಟೆಂಡರ್‌ ಪ್ರೀಮಿಯಂ ಮತ್ತು ಯೋಜನೆಗಳ ವೆಚ್ಚದ ಹೆಚ್ಚಳವನ್ನು ಫ‌ಲಾನುಭವಿಗಳಿಂದ ಪಡೆದಿದ್ದರಿಂದ ಫ‌ಲಾನುಭವಿಗಳಿಗೆ 186.17 ಕೋಟಿ ರೂ. ಹೆಚ್ಚುವರಿ ಹೊರೆ

* ನಕಲಿ ಜಿಯೋ ಟ್ಯಾಗ್‌ಗೂ ಆರ್ಥಿಕ ನೆರವು

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.