ಚಾಮರಾಜನಗರ: ಸಾಲ ತೀರಿಸಲಾಗದೇ ಮಗನನ್ನೇ ಮಾರಿದ ತಂದೆ

ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಬಸವ ಮಾಹಿತಿ ನೀಡಿದ್ದಾನೆ.

Team Udayavani, Sep 21, 2022, 12:50 PM IST

Chama

ಚಾಮರಾಜನಗರ: ಹೃದಯದ ಕಾಯಿಲೆಯಿದ್ದ ಹೆಂಡತಿಯ ಚಿಕಿತ್ಸೆಗಾಗಿ ಹಾಗೂ ತಾನು ಮಾಡಿದ್ದ ಸಾಲಗಳನ್ನು ತೀರಿಸಲು 20 ದಿನಗಳ ಗಂಡು ಮಗುವನ್ನೇ ತಂದೆಯೋರ್ವ ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದೆ.

ನಗರದ ಹೋಟೆಲ್‌ ಒಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಬಸವ ಎಂಬಾತ ಮಗುವನ್ನು ಬೆಂಗಳೂರಿನ ವ್ಯಕ್ತಿಯೋರ್ವನಿಗೆ ಮಾರಾಟ ಮಾಡಿದ್ದನ್ನು ಒಪ್ಪಿಕೊಂಡಿದ್ದು ಆತನನ್ನು ಬಂಧಿಸಿರುವ ಪೊಲೀಸರು ಮಗುವನ್ನು ಕೊಂಡಿರುವ ವ್ಯಕ್ತಿಗಾಗಿ ಶೋಧ ನಡೆಸಿದ್ದಾರೆ. ಮಗುವಿನ ತಾಯಿ ಸ್ವಾಧಾರ ಕೇಂದ್ರದಲ್ಲಿರಲು ಒಪ್ಪದ ಕಾರಣ ಆಕೆಯ ಪೋಷಕರ ಜತೆಯಲ್ಲಿದ್ದಾಳೆ.

ನಗರದ ಹೋಟೆಲ್‌ ಕಾರ್ಮಿಕ ಬಸವ ಹಾಗೂ ಆತನ ಪತ್ನಿ ನಾಗವೇಣಿಗೆ 7 ವರ್ಷದ ಗಂಡು ಮಗುವಿದ್ದು, 25 ದಿನಗಳ ಹಿಂದೆ ಇನ್ನೊಂದು ಮಗು ಜನಿಸಿತ್ತು. ಬಡತನ, ಸಾಲದ ಹೊರೆ, ಹೆಂಡತಿಯ ಹೃದಯದ ಕಾಯಿಲೆ ಕಾರಣ, ಚಿಕಿತ್ಸೆಗಾಗಿ ಹಣ ಬೇಕಾಗಿತ್ತು. ಮಗುವನ್ನು ಸಾಕುವ ಶಕ್ತಿ ನನಗಿರಲಿಲ್ಲ.

ಹಣದ ಸಮಸ್ಯೆ ಕುರಿತು ನನ್ನ ಸಹ ಕಾರ್ಮಿಕ ಖಾಸಿಂ ಎಂಬುವವನ ಬಳಿ ಹೇಳಿಕೊಂಡಿದ್ದೆ. ಮಗುವನ್ನು ಮಾರಾಟ ಮಾಡಲು ಸಿದ್ದವಿದ್ದೇನೆ. ಯಾರಾದರೂ ಇದ್ದರೆ ಹೇಳು ಎಂದಿದ್ದೆ. ಆದರೆ, ನನ್ನ ಬಲವಂತಕ್ಕೆ ಮಣಿದು ಮಗು ಅಗತ್ಯ ಇದ್ದ ಬೆಂಗಳೂರು ಮೂಲದವರಿಗೆ ಮಗುವನ್ನು ಕೊಡಿಸಿದ. ಅವರ ಬಳಿ 50 ಸಾವಿರ ರೂ. ಪಡೆದಿದ್ದೇನೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಬಸವ ಮಾಹಿತಿ ನೀಡಿದ್ದಾನೆ. ಪತ್ನಿ ನಾಗವೇಣಿ ಮಗುವನ್ನು ಕೊಡಲು ನಿರಾಕರಿಸಿದ್ದಾಳೆ. ಅನಿವಾರ್ಯವಾಗಿ ಖಾಲಿ ಪೇಪರ್‌ ಮೇಲೆ ಆಕೆ ಸಹಿ ಪಡೆದು ಮಗುವನ್ನು ಮಾರಾಟ ಮಾಡಲಾಗಿದೆ. ಈ ವಿಚಾರವಾಗಿ ನಾಗವೇಣಿಯು ಹೇಳಿಕೆ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.