ಕೇವಲ 5 ನಿಮಿಷದಲ್ಲಿ ಇನ್‌ಸ್ಟಾಗ್ರಾಂನ ಲೋಪ ಹುಡುಕಿ, 38 ಲಕ್ಷ ಗೆದ್ದ ಯುವಕ

ಕೋಟ್ಯಾಂತರ ಜನರ ಖಾತೆಗಳು ಹ್ಯಾಕ್‌ ಆಗದಂತೆ ಉಳಿಸಿದ ಯುವಕ

Team Udayavani, Sep 21, 2022, 3:12 PM IST

thumb news insta

ಜೈಪುರ: ಇನ್‌ಸ್ಟಾಗ್ರಾಂನಲ್ಲಿನ ಲೋಪ ಹುಡುಕಿ, ಕೋಟ್ಯಾಂತರ ಜನರ ಸಾಮಾಜಿಕ ಜಾಲತಾಣದ ಖಾತೆಗಳನ್ನು ಹ್ಯಾಕ್ ಆಗದಂತೆ ಉಳಿಸಿದ್ದಕ್ಕಾಗಿ ಇನ್‌ಸ್ಟಾಗ್ರಾಮ್‌ ಯುವಕನೋರ್ವನಿಗೆ 38 ಲಕ್ಷ ರೂಪಾಯಿ ಬಹುಮಾನ ನೀಡಿದೆ.

ಇದನ್ನೂ ಓದಿ: ವೈರಲ್ ಪೋಸ್ಟ್: ಬೆಂಗಳೂರಿನ ಟ್ರಾಫಿಕ್ ಜಾಮ್ ನಲ್ಲೇ ಲವ್, ಮದುವೆ ಮತ್ತು ಊಟ !

ಜೈಪುರದ ನೀರಜ್ ಶರ್ಮಾ ಎಂಬ ವಿದ್ಯಾರ್ಥಿ ಇನ್‌ಸ್ಟಾಗ್ರಾಂನ ಲೋಪಗಳನ್ನು ಕಂಡುಹುಡುಕಿದ್ದಾನೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಲಾಗಿನ್ ಮತ್ತು ಪಾಸ್‌ವರ್ಡ್ ಇಲ್ಲದೆ ಯಾವುದೇ ಬಳಕೆದಾರರ ಖಾತೆಯಲ್ಲಿ ಥಂಬ್‌ನೇಲ್‌ಗಳನ್ನು ಬದಲಾಯಿಸಬಹುದಾಗಿತ್ತು. ಈ ಲೋಪವನ್ನು ನೀರಜ್‌ ಕಂಡುಹುಡುಕಿ, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ಗೆ ಮಾಹಿತಿ ನೀಡಿದ್ದರು. ಬಳಿಕ ವಿಚಾರಣೆ ನಡೆಸಿದ ವೇಳೆ ಇನ್‌ಸ್ಟಾಗ್ರಾಂನಲ್ಲಿ ಲೋಪಗಳಿರುವುದು ಕಂಡುಬಂದಿದೆ. ಕೋಟ್ಯಾಂತರ ಜನರ ಖಾತೆಗಳು ಹ್ಯಾಕ್‌ ಆಗುವುದನ್ನು ತಡೆದಿದ್ದಕ್ಕಾಗಿ ನೀರಜ್‌ ಅವರಿಗೆ 38 ಲಕ್ಷ ರೂ. ಬಹುಮಾನ ನೀಡಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಇನ್‌ಸ್ಟಾಗ್ರಾಮ್‌ ಖಾತೆ ಬಗ್ಗೆ ಸಂದೇಹವಿತ್ತು. ಈ ಕುರಿತು ತಪ್ಪುಗಳನ್ನು ಹುಡುಕಲು ಪ್ರಾರಂಭಿಸಿದೆ. ಬಹಳಷ್ಟು ಕಠಿಣ ಪರಿಶ್ರಮದ ನಂತರ, ಜನವರಿ 31 ರ ಬೆಳಿಗ್ಗೆ, ಇನ್‌ಸ್ಟಾಗ್ರಾಂ ನ (ಬಗ್) ಲೋಪದ ಬಗ್ಗೆ ನನಗೆ ತಿಳಿಯಿತು. ಖಾತೆಯಲ್ಲಿ ಲಾಗಿನ್ ಮತ್ತು ಪಾಸ್‌ವರ್ಡ್ ಇಲ್ಲದೆ ಯಾವುದೇ ಬಳಕೆದಾರರ ಖಾತೆಯಲ್ಲಿ ಥಂಬ್‌ನೇಲ್‌ಗಳನ್ನು ಬದಲಾಯಿಸಬಹುದಾಗಿತ್ತು. ಖಾತೆದಾರರ ಪಾಸ್‌ವರ್ಡ್ ಎಷ್ಟು ಪ್ರಬಲವಾಗಿದ್ದರೂ ಅದನ್ನು ಬದಲಾಯಿಸಬಹುದಾತ್ತು. ಇದಾದ ನಂತರ, ನಾನು ವರದಿಯನ್ನು ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ಗೆ ನೀಡಿದೆ. ಈ ತಪ್ಪಿನ ಬಗ್ಗೆ ಮತ್ತು ಮೂರು ದಿನಗಳ ನಂತರ ಅವರಿಂದ  ಪ್ರತಿಕ್ರಿಯೆ ಸ್ವೀಕರಿಸಿದೆ. ಅವರು ಡೆಮೊವನ್ನು ಕೇಳಿದರು. ಕೇವಲ 5 ನಿಮಿಷದಲ್ಲಿ ತಪ್ಪನ್ನು ತೋರಿಸಿದೆ ಎಂದು ನೀರಜ್‌ ಹೇಳಿದರು.

ಮೇ 11 ರಂದು ಫೇಸ್‌ಬುಕ್‌ನಿಂದ ಮೇಲ್ ಬಂದಿದ್ದು, ಅದರಲ್ಲಿ ಅವರಿಗೆ $ 45,000 (ಸುಮಾರು ರೂ 35 ಲಕ್ಷ) ಬಹುಮಾನವನ್ನು ನೀಡಲಾಗಿದೆ. ಬಹುಮಾನವನ್ನು ನೀಡಲು ನಾಲ್ಕು ತಿಂಗಳ ವಿಳಂಬವಾಗಿದ್ದು, ಫೇಸ್‌ಬುಕ್ $ 4500 (ಸುಮಾರು 3 ಲಕ್ಷ ರೂ.) ಅನ್ನು ಬೋನಸ್‌ ಆಗಿ ನೀಡಿದೆ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

1-trree

OnePlus 13 ಮುಂದಿನ ತಿಂಗಳು ಬಿಡುಗಡೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.