![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 22, 2022, 6:30 AM IST
ನವದೆಹಲಿ: ದುರುಪಯೋಗ ತಡೆಯುವ ನಿಟ್ಟಿನಲ್ಲಿ ಚುನಾವಣೆ ಕರ್ತವ್ಯದಲ್ಲಿರುವವರಿಗಾಗಿ ಪ್ರಸ್ತುತ ಇರುವ ಅಂಚೆ ಮತದಾನದ ವ್ಯವಸ್ಥೆಯಲ್ಲಿ ಬದಲಾವಣೆ ತರುವಂತೆ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿದೆ.
ಚುನಾವಣೆ ಕರ್ತವ್ಯದಲ್ಲಿರುವವರು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿಗದಿಪಡಿಸಿದ ದಿನದಂದು ಸ್ವಯಂ ಮತದಾನ ಮಾಡಬೇಕು. ದೀರ್ಘ ಅವಧಿಯವರೆಗೆ ಬ್ಯಾಲೆಟ್ ಪೇಪರ್(ಮತಪತ್ರ)ಗಳನ್ನು ಅವರ ಬಳಿ ಇಟ್ಟುಕೊಳ್ಳಬಾರದು ಎಂಬ ನಿಯಮ ಜಾರಿಗೆ ತರುವಂತೆ ಆಯೋಗ ಕೋರಿದೆ.
ಚುನಾವಣಾ ಕರ್ತವ್ಯದಲ್ಲಿರುವವರು ತಮ್ಮ ಬಳಿ ದೀರ್ಘಕಾಲದವರೆಗೆ ಮತಪತ್ರಗಳನ್ನು ಇಟ್ಟುಕೊಳ್ಳುವುದರಿಂದ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳ ಅನಗತ್ಯ ಪ್ರಭಾವ, ಬೆದರಿಕೆ, ಲಂಚ ಮತ್ತು ಇತರೆ ಅಕ್ರಮಕ್ಕೆ ಒಳಗಾಗುವ ಸಂಭವವಿರುತ್ತದೆ. ಈ ರೀತಿಯ ಸಂಭಾವ್ಯ ದುರುಪಯೋಗ ತಪ್ಪಿಸಲು ನೂತನ ನಿಯಮದ ಜಾರಿಗೆ ಪ್ರಸ್ತಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆ.16ರಂದು ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ “ವೋಟರ್ ಫೆಸಿಲಿಟೇಶನ್ ಸೆಂಟರ್’ನಲ್ಲಿ ಮಾತ್ರ ಚುನಾವಣಾ ಕರ್ತವ್ಯದಲ್ಲಿರುವವರು ಮತದಾನ ಮಾಡುವಂತೆ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಲಾಯಿತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.