ಅ. 7ರಿಂದ ಬೆಂಗಳೂರಿನಲ್ಲಿ ಪ್ರೊ ಕಬಡ್ಡಿ; ಕಂಠೀರವ ಒಳಾಂಗಣದಲ್ಲಿ ಪಂದ್ಯಗಳು

ಪ್ರೇಕ್ಷಕರಿಗೆ ಪ್ರವೇಶ

Team Udayavani, Sep 22, 2022, 8:15 AM IST

ಅ. 7ರಿಂದ ಬೆಂಗಳೂರಿನಲ್ಲಿ ಪ್ರೊ ಕಬಡ್ಡಿ; ಕಂಠೀರವ ಒಳಾಂಗಣದಲ್ಲಿ ಪಂದ್ಯಗಳು

ಬೆಂಗಳೂರು: 9 ತಂಡಗಳು ಪಾಲ್ಗೊಳ್ಳಲಿರುವ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಅ. 7ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

ಕೂಟದ ಆಯೋಜಕ ಮಾಷಲ್‌ ಸ್ಪೋರ್ಟ್ಸ್ ಮೊದಲರ್ಧದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್‌-ನವೆಂಬರ್‌ ಅವಧಿಯಲ್ಲಿ ಒಟ್ಟು 66 ಪಂದ್ಯಗಳು ನಡೆಯಲಿವೆ. 2ನೇ ಹಂತದ ವೇಳಾಪಟ್ಟಿ ಅಕ್ಟೋಬರ್‌ ಕೊನೆಯ ವಾರದಲ್ಲಿ ಪ್ರಕಟವಾಗಲಿದೆ.

ಅ. 7ರ ಉದ್ಘಾಟನಾ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ-ಯು ಮುಂಬಾ ತಂಡಗಳು ಸೆಣಸಲಿವೆ. ಎರಡನೇ ಪಂದ್ಯದಲ್ಲಿ ಆತಿಥೇಯ ಬೆಂಗಳೂರು ಬುಲ್ಸ್‌-ತೆಲುಗು ಟೈಟಾನ್ಸ್‌ ಎದುರಾಗಲಿವೆ.

3ನೇ ಪಂದ್ಯದಲ್ಲಿ ಜೈಪುರ ಪಿಂಕ್‌
ಪ್ಯಾಂಥರ್ಸ್‌- ಯುಪಿ ಯೋಧಾಸ್‌ ಮುಖಾಮುಖಿಯಾಗಲಿವೆ. ಅ. 8 ಮತ್ತು 9ರಂದೂ 3 ಪಂದ್ಯಗಳನ್ನು ಆಡಲಾಗುವುದು. ಹೀಗಾಗಿ ಕೂಟದ ಮೊದಲೆರಡು ದಿನಗಳಲ್ಲೇ ಎಲ್ಲ 12 ತಂಡಗಳ ಆಟವನ್ನೂ ಕಾಣಬಹುದು.

 

ಪ್ರೇಕ್ಷಕರಿಗೆ ಪ್ರವೇಶ
ಈ ಬಾರಿ ಕಬಡ್ಡಿ ಪ್ರಿಯರಿಗೆ ಸಂತೋಷದ ಸುದ್ದಿಯೊಂದಿದೆ. ಕೊರೊನಾದಿಂದಾಗಿ ಕಳೆದ ವರ್ಷ ಪ್ರೇಕ್ಷಕರಿಗೆ ಪ್ರವೇಶ ಇರಲಿಲ್ಲ. ಎಲ್ಲ ಪಂದ್ಯಗಳು ಬೆಂಗಳೂರಿನ ಜೈವಿಕ ಸುರಕ್ಷಾವಲಯದಲ್ಲೇ ನಡೆದಿದ್ದವು. ಈ ಬಾರಿ ವೀಕ್ಷಕರಿಗೆ ಪ್ರವೇಶ ಲಭಿಸಲಿದೆ. ಇದಕ್ಕಾಗಿ ಸಂಘಟಕರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪಂದ್ಯಗಳು ಮುಗಿದ ಅನಂತರ, ಅ. 28ರಿಂದ ಪುಣೆಯ ಛತ್ರಪತಿ ಶಿವಾಜಿ ಕ್ರೀಡಾ ಸಂಕೀರ್ಣದಲ್ಲಿ ಪಂದ್ಯಗಳು ಆರಂಭವಾಗಲಿವೆ.

ಈ ಬಗ್ಗೆ ಮಾತನಾಡಿದ ಮಾಷಲ್‌ ಸ್ಪೋರ್ಟ್ಸ್ ಆಯುಕ್ತ ಅನುಪಮ್‌ ಗೋಸ್ವಾಮಿ, “ಭಾರತೀಯರಿಗೆ ಕಬಡ್ಡಿಯ ಅದ್ಭುತ ಅನುಭವ ನೀಡಲು ನಾವು ಸಜ್ಜಾಗಿದ್ದೇವೆ. ಟಿಕೆಟ್‌ಗಳನ್ನು ಬುಕ್‌ ಮೈ ಶೋನಲ್ಲಿ ಖರೀದಿಸಬಹುದು’ ಎಂದು ತಿಳಿಸಿದ್ದಾರೆ.

ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌, ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಕೂಟ ನೇರಪ್ರಸಾರವಾಗಲಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.