![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 23, 2022, 6:50 AM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ವೇಳಾ ಪಟ್ಟಿ ಗುರುವಾರ ಪ್ರಕಟವಾಗಿದೆ. ಅದಕ್ಕೆ ಪೂರಕವಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ. ಹೊಸತಾಗಿ ಸ್ಪರ್ಧೆಗೆ ಮುಂದಾಗಿರುವವರಲ್ಲಿ ಕಮಲ್ನಾಥ್, ಮನೀಶ್ ತಿವಾರಿ ಸೇರಿದ್ದಾರೆ.
ಹಿಂದಿನ ಸಂದರ್ಭದಲ್ಲಿ ಕಮಲ್ನಾಥ್ ಸ್ಪರ್ಧೆಗೆ ಮನಸ್ಸು ಮಾಡಿರಲಿಲ್ಲ. ಆದರೆ, ಬದಲಾಗಿರುವ ಸನ್ನಿವೇಶದಲ್ಲಿ ಮಧ್ಯಪ್ರದೇಶದ ಮಾಜಿ ಸಿಎಂ ತಮ್ಮ ಇರಾದೆ ಬದಲಾಯಿಸಿದ್ದಾರೆ ಎಂದು ಹೇಳಲಾಗಿದೆ. ಪಂಜಾಬ್ನ ಆನಂದಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮನೀಶ್ ತಿವಾರಿ ಅವರು, ತಮ್ಮ ಕ್ಷೇತ್ರದ ಜನರ ಜತೆಗೆ ಈ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ದಿಗ್ವಿಜಯ್ ಸಿಂಗ್ ವ್ಯಕ್ತಪಡಿಸಿದ್ದಾರೆ.
ಸಿಎಂ ಹುದ್ದೆಗೆ ಸಿ.ಪಿ.ಜೋಶಿ?:
ಅಧ್ಯಕ್ಷ ಸ್ಥಾನದ ಹುದ್ದೆಗೆ ಸ್ಪರ್ಧಿಸಲು ಮುಂದಾಗಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹೊÉàಟ್ ಅವರು, ತಮ್ಮ ಸಂಭಾವ್ಯ ರಾಜೀನಾಮೆಯಿಂದ ತೆರವಾಗಲಿರುವ ಹುದ್ದೆಗೆ ವಿಧಾನಸಭೆಯ ಸ್ಪೀಕರ್ ಸಿ.ಪಿ.ಜೋಶಿ ಅವರನ್ನು ಮುಂದಿನ ಸಿಎಂ ಸ್ಥಾನಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.