“Pay Cm” ಅಭಿಯಾನದಲ್ಲಿ ಯಡವಟ್ಟು: ಕಾಂಗ್ರೆಸ್ ಗೆ ಖಡಕ್ ಎಚ್ಚರಿಕೆ ಕೊಟ್ಟ ಬಾಲಿವುಡ್ ನಟ
Team Udayavani, Sep 25, 2022, 10:26 AM IST
ಮುಂಬಯಿ: ಸಿಎಂ ಬೊಮ್ಮಾಯಿ ಸರ್ಕಾರದ ವಿರುದ್ದ ಕಾಂಗ್ರೆಸ್ 40% ಆರೋಪ ಹೊರಿಸಿದ್ದು, ಇದೀಗ ಈ ಅಭಿಯಾನದಲ್ಲಿ ಕಾಂಗ್ರೆಸ್ ದೊಡ್ಡ ಯಡವಟ್ಟೊಂದನ್ನು ಮಾಡಿಕೊಂಡಿದೆ.
ಇದನ್ನೂ ಓದಿ:ಜೂಲನ್ ವಿದಾಯ ಪಂದ್ಯದಲ್ಲಿ ವಿವಾದ: ದೀಪ್ತಿ ಶರ್ಮಾ ವಿರುದ್ಧ ಆಂಗ್ಲರ ಪ್ರತಾಪ; ಆಗಿದ್ದೇನು?
PayCM ಅಭಿಯಾನದಲ್ಲಿ ಸಿಎಂ ಬೊಮ್ಮಾಯಿ ಅವರ ಫೋಟೋ ಇರುವ ಕ್ಯೂಆರ್ ಕೋಡ್ ಮುದ್ರಿಸಿ ರಾಜ್ಯದ ಹಲವೆಡೆ ರಸ್ತೆ ಬದಿಗಳಲ್ಲಿ ಪೋಸ್ಟರ್ ಹಾಕಿದ್ದರು. ಆದರ ಜೊತೆಗೆ ಬಾಲಿವುಡ್ ನಟ ಅಖಿಲ್ ಅಯ್ಯರ್ ಫೋಟೋ ಮುದ್ರಿಸಿ ಕಾಂಗ್ರೆಸ್ ಯಡವಟ್ಟು ಮಾಡಕೊಂಡಿದೆ.
I am appalled to see that my face is being used illegally and without my consent for “40% Sarkara” – an @INCIndia campaign that i have nothing to do with.
I will be taking legal action against this.@RahulGandhi @siddaramaiah @INCKarnataka request you to please look into this pic.twitter.com/y7LZ9wRXW9
— Akhil Iyer (@akhiliy) September 23, 2022
ಈ ಕುರಿತು ಟ್ವೀಟ್ ಮಾಡಿರುವ ನಟ ಅಯ್ಯರ್, ನನ್ನ ಅನುಮತಿ ಇಲ್ಲದೇ ಕರ್ನಾಟಕ ಕಾಂಗ್ರೆಸ್ ನನ್ನ ಫೋಟೋ ಬಳಸಿಕೊಂಡಿದೆ. ಇದರ ವಿರುದ್ದ ನಾನು ಕಾನೂನು ಹೋರಾಟ ಮಾಡುವುದಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಈಎನ್ಸಿ ಇಂಡಿಯಾಗೆ ಟ್ಯಾಗ್ ಮಾಡಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.