![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 26, 2022, 7:20 AM IST
ಗಾಂಧಿನಗರ: ದೀಪಾವಳಿ ಪ್ರಯುಕ್ತ ಗುಜರಾತ್ನ ಪ್ರಸಿದ್ಧ ವಜ್ರೋದ್ಯಮಿ ಗೋವಿಂದಾ ಧೊಲಾಕಿಯಾ ಅವರು ಅಮ್ರೇಲಿ ಜಿಲ್ಲೆಯ ದುಧಾಲಾ ಗ್ರಾಮಕ್ಕೆ ಸೌರಶಕ್ತಿಯ ಉಡುಗೊರೆ ನೀಡಿದ್ದಾರೆ.
ಗೋವಿಂದಾ ಅವರು ಕುಟುಂಬವು ಮೂಲತಃ ದುಧಾಲಾ ಗ್ರಾಮದವರೇ ಆಗಿದ್ದರಿಂದ ಆ ಗ್ರಾಮದ ಎಲ್ಲ ಮನೆಗಳಿಗೂ ಈ ಕೊಡುಗೆ ನೀಡಲಾಗಿದೆ.
ಪ್ರತಿ ಮನೆ, ಅಂಗಡಿಗೆ ಸೌರಶಕ್ತಿ ಅಳವಡಿಸಲಾಗಿದೆ. ಗೋಲ್ಡಿ ಸೋಲಾರ್ ಹೆಸರಿನ ಸಂಸ್ಥೆಯೊಂದಿಗೆ ಸೇರಿಕೊಂಡು ಜಂಟಿಯಾಗಿ ಈ ಕೆಲಸ ಮಾಡಲಾಗಿದೆ. ಇದಕ್ಕಾಗಿ ಗೋವಿಂದ ಅವರು ಬರೋಬ್ಬರಿ 2 ಕೋಟಿ ರೂ. ಖರ್ಚು ಮಾಡಿದ್ದಾರೆ.
ಕಳೆದ ವರ್ಷ ಯಕೃತ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಗೋವಿಂದಾ ಅವರು, ತಾನು ಅನಾರೋಗ್ಯದಿಂದ ಬಳಲಿದರೂ ಮತ್ತೆ ಬದುಕಿರುವ ಹಿನ್ನೆಲೆ ಸಮಾಜಕ್ಕೆ ಏನಾದರೂ ಒಳಿತು ಮಾಡಬೇಕೆಂದು ಈ ಕಾರ್ಯ ಮಾಡಲು ನಿರ್ಧರಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.