ನಿಷೇಧದ ಬಳಿಕವೂ ಕಾರ್ಯಾಚರಣೆ; ಪಿಎಫ್ಐ, ಎಸ್ ಡಿಪಿಐ ಕಚೇರಿ ಮೇಲೆ ಪೊಲೀಸ್ ದಾಳಿ


Team Udayavani, Sep 29, 2022, 9:55 AM IST

pfi

ಶಿವಮೊಗ್ಗ/ಚಿಕ್ಕಮಗಳೂರು : ಕೇಂದ್ರ ಸರ್ಕಾರವು ಪಿಎಫ್ಐ ಹಾಗೂ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿದ ಬೆನ್ನೆಲ್ಲೆ ಶಿವಮೊಗ್ಗ ಪೊಲೀಸರ ತಂಡ ಮತ್ತೆ ಕಾರ್ಯಾಚರಣೆಗಿಳಿದಿದೆ. ಪಿಎಫ್ಐ ಮುಖಂಡರು, ಎಸ್ ಡಿಪಿಐ ಕಚೇರಿ ಮೇಲೆ ಶಿವಮೊಗ್ಗ ಪೊಲೀಸರ ತಂಡ ದಾಳಿ ಮಾಡಿದೆ.

ಪೊಲೀಸರು ಐದು ತಂಡ ಬುಧವಾರ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿದೆ. ಕಂದಾಯ ಮತ್ತು ಇತರ ಇಲಾಖೆಯ ಅಧಿಕಾರಿಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ್ದು, ಪಿಎಫ್ಐ ಮುಖಂಡರ ಮನೆಗಳು ಸೇರಿದಂತೆ ಎಸ್ಡಿಪಿಐ ಕಚೇರಿಯಲ್ಲಿ ಪೊಲೀಸರು ಶೋಧ ಮಾಡಿದ್ದಾರೆ.

ಮನೆಗೆ ಬೀಗ ಹಾಕಿ ಪರಾರಿಯಾಗಿರುವ ಪಿಎಫ್ಐ ಮುಖಂಡರ ಮನೆಯಲ್ಲೂ ಶೋಧ ಮಾಡಲಾಗಿದ್ದು, ಜಿಲ್ಲಾಧಿಕಾರಿ ಅನುಮತಿ ಪಡೆದು, ಮನೆ ಲಾಕ್ ಒಡೆಯಲಾಗಿದೆ. ಪಿಎಫ್ಐ ಜಿಲ್ಲಾಧ್ಯಕ್ಷ ಉಬೇದುಲ್ಲಾ ಷರೀಫ್, ಮಾಜಿ ಅಧ್ಯಕ್ಷ ರಿಜ್ವಾನ್, ಸದಸ್ಯ ಫಾರುಖ್, ಎಸ್ ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಸಮಿತಿ ಸದಸ್ಯ ಸಲೀಂ ಖಾನ್ ಮನೆ ಮೇಲೆ ಪೊಲೀಸರ ದಾಳಿ ಮಾಡಲಾಗಿದೆ.

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ, ಕಚೇರಿಯನ್ನು ಸೀಜ್ ಮಾಡಿದ್ದಾರೆ.

ಇದನ್ನೂ ಓದಿ:ಗ್ಯಾಂಗ್‌ಸ್ಟಾಸ್ ಪ್ಯಾರಡೈಸ್ ಹಾಡು ಖ್ಯಾತಿಯ ಯುಎಸ್ ರಾಪರ್ ಕೂಲಿಯೊ ನಿಧನ

ದಾಳಿಯಲ್ಲಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್, ಸ್ಮಾರ್ಟ್ ಸಿಟಿ ಕಮಿಷನರ್ ಚಿದಾನಂದ ವಟಾರೆ, ಸಿಮ್ಸ್ ಆಡಳಿತಾಧಿಕಾರಿ ಶಿವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಚಿಕ್ಕಮಗಳೂರಿನಲ್ಲೂ ದಾಳಿ: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ನಿಷೇಧಿತ ಪಿಎಫ್ಐ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಜಿಲ್ಲಾಧಿಕಾರಿಗಳ ಸರ್ಚ್ ವಾರೆಂಟ್ ಆದೇಶದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಆಲ್ದೂರಿನ ವಗಾರ್ ರಸ್ತೆಯಲ್ಲಿ ಆರೀಫ್ ಮನೆ, ಚಿಕ್ಕಮಗಳೂರು ವಿಜಯಪುರದಲ್ಲಿ ನಿಷೇಧಿತ ಪಿಎಫ್ ಐ ಜಿಲ್ಲಾಧ್ಯಕ್ಷ ಚಾಂದ್ ಬಾಷಾ ಮನೆ, ಎಸ್ ಡಿಪಿಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.