![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 2, 2022, 3:38 PM IST
ಮುಂಬೈ: ಇಲ್ಲಿನ ವರ್ಲಿ ಪ್ರದೇಶದ ಸುಮಾರು 3000 ಶಿವಸೇನೆ ಸದಸ್ಯರು ಭಾನುವಾರ ಏಕನಾಥ್ ಶಿಂಧೆ ಬಣವನ್ನು ಸೇರಿದ್ದು, ಉದ್ಧವ್ ಠಾಕ್ರೆಗೆ ದೊಡ್ಡ ಹೊಡೆತ ಸಿಕ್ಕಿದೆ.
ಮುಂಬೈನ ವರ್ಲಿ ಪ್ರದೇಶದಲ್ಲಿ ಆದಿತ್ಯ ಠಾಕ್ರೆ ಶಾಸಕರಾಗಿರುವ ಕಾರಣ ಪಕ್ಷದ ಸದಸ್ಯರ ನಿರ್ಧಾರವು ಠಾಕ್ರೆ ಬಣಕ್ಕೆ ದೊಡ್ಡ ನಿರಾಶೆಯನ್ನುಂಟು ಮಾಡಿದೆ.
ದಸರಾ ರ್ಯಾಲಿ ನಡೆಸಲು ಎರಡು ಬಣಗಳು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಗೆ (ಬಿಎಂಸಿ) ಪ್ರತ್ಯೇಕ ಪತ್ರಗಳನ್ನು ಸಲ್ಲಿಸಿದ್ದವು. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯನ್ನು ಉಲ್ಲೇಖಿಸಿ ಮುಂಬೈ ನಾಗರಿಕ ಸಂಸ್ಥೆ ಎರಡೂ ಬಣಗಳಿಗೆ ಅನುಮತಿ ನಿರಾಕರಿಸಿದೆ.
ಇದನ್ನೂ ಓದಿ:ಕಡಿಯಾಳಿಯಲ್ಲಿ “ಉಡುಪಿ ದಾಂಡಿಯಾ-2022′ ಸಂಪನ್ನ
ಬಿಎಂಸಿ ಅನುಮತಿ ನಿರಾಕರಿಸಿದ ಮರುದಿನವೇ, ಬಾಂಬೆ ಹೈಕೋರ್ಟ್ ಉದ್ಧವ್ ಠಾಕ್ರೆ ಬಣಕ್ಕೆ ಅಕ್ಟೋಬರ್ 2 ಮತ್ತು ಅಕ್ಟೋಬರ್ 6 ರ ನಡುವೆ ರ್ಯಾಲಿ ನಡೆಸಲು ಅನುಮತಿ ನೀಡಿದೆ. ಇದಾದ ಮರು ದಿನವೇ 3000 ಮಂದಿ ಶಿವಸೇನೆ ಸದಸ್ಯರು ಏಕನಾಥ್ ಶಿಂಧೆ ಬಣ ಸೇರಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.