ಬೆಳ್ಳಿಕೊಡಿಗೆ ರಾಜು ಕೊಲೆ ಪ್ರಕರಣ: ನಾಲ್ವರನ್ನು ಬಂಧಿಸಿದ ಪೊಲೀಸರು


Team Udayavani, Oct 3, 2022, 8:10 PM IST

1-frtyghuiio

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನ ಬಲವಾಗಿ ಹೊಡೆದು ಆತನನ್ನು ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25 ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಯನ್ನು ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಮುಂದೆ ಬಿಟ್ಟುಹೋಗಿರುತ್ತಾರೆ.

ಮನೆಯ ಬಳಿ ಬರುತ್ತಿದ್ದ ರಾಜು ನಿತ್ರಾಣನಾಗಿ ಜೋರಾಗಿ ಕಿರುಚಿಕೊಳ್ಳುತ್ತಾನೆ. ಜೋರಾಗಿ ಕಿರುಚಿಕೊಂಡಾಗ ಬಂದ ಹೆಂಡತಿ ಪುಷ್ಪಲತಾ ಮತ್ತು ಮಗಳು ಪೂರ್ಣಿಮಾ ಉಪಚರಿಸುತ್ತಾರೆ. ಮಗ ಸಂದೇಶನ ಬಳಿ ಘಟನೆಯನ್ನ ವಿವರಿಸಿದ ರಾಜು ಕುಡಿಯಲು ನೀರು ಕೊಡು ಎಂದು ಕೇಳಿದ್ದಾನೆ. ನೀರು ತರುವಷ್ಟರಲ್ಲಿ ರಾಜು ಕೊನೆ ಉಸಿರು ಬಿಟ್ಟಿರುತ್ತಾನೆ.

ಈ ಪ್ರಕರಣದ ಸಂಬಂಧ ನಾಲ್ವರನ್ನ ಮಾಳೂರು ಪೊಲೀಸರು ಬಂಧಿಸಿದ್ದಾರೆ. ಶಿಶಿರ, ಶಿವು, ವಿಜೇಂದ್ರ ಮತ್ತು ಸತೀಶ್ ಎಂಬುವರನ್ನ ಬಂಧಿಸಲಾಗಿದ್ದು ಸತೀಶ್ ಎಂಬಾತ ಈ ಮೂವರೊಂದಿಗೆ ಇದ್ದ ಎಂಬ ಕಾರಣಕ್ಕೆ ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.