![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 3, 2022, 10:10 PM IST
ಮುಂಬಯಿ: ನಮೀಬಿಯಾದಿಂದ ತಂದ ಚೀತಾಗಳನ್ನು ನೈಜಿರಿಯಾದಿಂದ ತಂದದ್ದು ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಟೀಕೆಗೆ ಗುರಿಯಾಗಿದ್ದಾರೆ.
“ನೈಜೀರಿಯಾದಲ್ಲಿ ಲಂಪಿ (ಚರ್ಮಗಂಟು) ವೈರಸ್ ಬಹಳ ಹಿಂದಿನಿಂದಲೂ ಹರಡುತ್ತಿದೆ. ಅಲ್ಲಿಂದ ಚೀತಾಗಳನ್ನು ತರಲಾಗಿದೆ. ರೈತರ ನಷ್ಟಕ್ಕಾಗಿ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ಇದನ್ನು ಮಾಡಿದೆ” ಎಂದು ನಾನಾ ಪಟೋಲೆ ಸರಕಾರವನ್ನು ಟೀಕಿಸಿದ್ದರು.
ಮಹಾರಾಷ್ಟ್ರ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಮತ್ತು ದೇಶದಲ್ಲಿ ಕಾಂಗ್ರೆಸ್ನ ಸ್ಥಿತಿಗತಿಯನ್ನು ನೋಡಿ ದೇಶದ ಎಲ್ಲರೂ ನಗುತ್ತಿದ್ದಾರೆ. ಚೀತಾಗಳನ್ನು ನಮೀಬಿಯಾದಿಂದ ತರಲಾಗಿದೆಯೇ ಹೊರತು ನೈಜೀರಿಯಾದಿಂದಲ್ಲ. ಇಂತಹ ಅವಲೋಕನ ಉಲ್ಲಾಸದಾಯಕ ಎಂದು ಲೇವಡಿ ಮಾಡಿದ್ದಾರೆ.
#WATCH | “This lumpy virus has been prevailing in Nigeria for a long time and the Cheetahs have also been brought from there. Central government has deliberately done this for the losses of farmers,” says Maharashtra Congress chief Nana Patole pic.twitter.com/X3DrkFyMPw
— ANI (@ANI) October 3, 2022
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.