ಕುಷ್ಟಗಿ: ಬಿರುಸಿನ ಮಳೆಗೆ ಸಿಲುಕಿದ ಬಸ್; ಪೇಚಿಗೆ ಸಿಲುಕಿದ ಪ್ರಯಾಣಿಕರು


Team Udayavani, Oct 7, 2022, 9:42 AM IST

4

ಸಾಂದರ್ಭಿಕ ಚಿತ್ರ

ಕುಷ್ಟಗಿ: ಕುಷ್ಟಗಿ- ಹನುಮಸಾಗರ ರಸ್ತೆಯಲ್ಲಿ ದೋ.. ಎಂದು ಸುರಿವ ಮಳೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕುಷ್ಟಗಿ ಘಟಕದ ಬಸ್ಸು ಸಿಲುಕಿ ಪ್ರಯಾಣಿಕರು ಪೇಚಿಗೆ ಸಿಲುಕಿದ ಪ್ರಸಂಗ ಅ.6 ರ ಗುರುವಾರ ರಾತ್ರಿ ನಡೆದಿದೆ.

ಕುಷ್ಟಗಿ -ಪಟ್ಟದಕಲ್ಲು ರಾಜ್ಯ ಹೆದ್ದಾರಿಯ ಅವಸ್ಥೆ ಇದು. ಗುರುವಾರ ಸಂಜೆ 7:30ಕ್ಕೆ ಕುಷ್ಟಗಿ- ಹನುಮಸಾಗರ ಬಸ್ಸು ಪಟ್ಟಣದ ಹೊರವಲಯದ ತಹಶೀಲ್ದಾರ್‌ ಕಚೇರಿಯ ಕೂಗಳತೆ ಅಂತರದಲ್ಲಿ ಹಿಂದಿನ ಗಾಲಿ ಸಿಲುಕಿಕೊಂಡಿದೆ. ಜೋರಾಗಿ ಸುರಿವ ಮಳೆಯ ಮದ್ಯೆ ಪ್ರಯಾಣಿಕರು ಹರಸಹಾಸಕ್ಕೆ ಇಳಿದು ಬಸ್ಸನ್ನು ದೂಡಲು ಯತ್ನಿಸಿದರಾದರೂ ಬಸ್ಸು ಜಪ್ಪಯ್ಯ ಎಂದರೂ ಕದಲಿಲ್ಲ. ಪ್ರಯಾಣಿಕರ ಪ್ರಯತ್ನ ವ್ಯರ್ಥವಾದ ಬಳಿಕ ಜೆಸಿಬಿ ಯಂತ್ರ ತರಿಸಿ, ತಗ್ಗಿನಲ್ಲಿ ಸಿಲುಕಿದ್ದ ಬಸ್ಸನ್ನು ಮೇಲಕ್ಕೆ ಎತ್ತಲಾಯಿತು. ರಸ್ತೆಯ ದುಸ್ಥಿತಿಗೆ ಬಸ್ ನಲ್ಲಿದ್ದ ಪ್ರಯಾಣಿಕರು ಶಾಸಕ ಬಯ್ಯಾಪೂರ ಅವರನ್ನು ಶಪಿಸಿದರು. ಈ ಬಸ್ ನಲ್ಲಿದ್ದ ಪ್ರಯಾಣಿಕರನ್ನು ನಂತರದ ಬಸ್ಸಿನಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.

ಗ್ರಾನೈಟ್ ಲಾರಿಗಳ ಭರಾಟೆ:

ಕುಷ್ಟಗಿಯಿಂದ ಹನುಮಸಾಗರ ವರೆಗೆ ರಸ್ತೆ ಅತೀ ಭಾರದ ಗ್ರಾನೈಟ್ ಲಾರಿಗಳ ಅಕ್ರಮ ಸಂಚಾರದಿಂದ ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅಕ್ರಮ ಗ್ರಾನೈಟ್ ಲಾರಿಗಳ ಓಡಾಟಕ್ಕೆ ಅರಣ್ಯ ಇಲಾಖೆ, ಕಂದಾಯ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ ಬ್ರೇಕ್ ಹಾಕಲು ಸಾದ್ಯವಾಗಿಲ್ಲ. ಗ್ರಾನೈಟ್ ಲಾರಿಯವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ವೆಚ್ಚ ಉಳಿಸಲು ಹನುಮಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದು, ರಾಜ್ಯ ಹೆದ್ದಾರಿ ಹಾಳಾಗಿದೆ.

 

 

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.