![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 7, 2022, 2:57 PM IST
ನವದೆಹಲಿ: ಭಾರತದ ನೂತನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ನೇಮಕಕ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನೂತನ ಸಿಜೆಐ ಹೆಸರನ್ನು ಶಿಫಾರಸು ಮಾಡುವಂತೆ ಸುಪ್ರೀಂಕೋರ್ಟ್ ನ ಹಾಲಿ ಸಿಜೆಐ ಜಸ್ಟೀಸ್ ಲಲಿತ್ ಅವರಿಗೆ ಕೇಂದ್ರ ಸರ್ಕಾರ ಶುಕ್ರವಾರ (ಅ.07) ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ. ಜಸ್ಟೀಸ್ ಯು.ಯು. ಲಲಿತ್ ಅವರು ನವೆಂಬರ್ 8ರಂದು ಸಿಜೆಐ ಸ್ಥಾನದಿಂದ ನಿವೃತ್ತರಾಗಲಿದ್ದಾರೆ.
ಇದನ್ನೂ ಓದಿ:ವಂದೇ ಭಾರತ್ ರೈಲಿಗೆ ಢಿಕ್ಕಿಯಾದ ಎಮ್ಮೆಗಳ ಮಾಲೀಕರ ವಿರುದ್ಧ ಎಫ್ ಐಆರ್
ನಿವೇದನ ಪತ್ರದ ಕಾರ್ಯವಿಧಾನದ ಪ್ರಕಾರ, ಸುಪ್ರೀಂಕೋರ್ಟ್ ನ ನೂತನ ಸಿಜೆಐ ಹೆಸರನ್ನು ಶಿಫಾರಸು ಮಾಡುವಂತೆ ಕಾನೂನು ಮತ್ತು ನ್ಯಾಯ ಸಚಿವಾಲಯ ಇಂದು ಸಿಜೆಐ ಯು.ಯು.ಲಲಿತ್ ಅವರಿಗೆ ಪತ್ರ ಬರೆದಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದೆ.
ಸಚಿವಾಲಯ ಇದೇ ಮೊದಲ ಬಾರಿಗೆ ನೂತನ ಸಿಜೆಐ ನೇಮಕಾತಿ ಕುರಿತು ಟ್ವೀಟ್ ಮಾಡಿರುವುದಾಗಿ ವರದಿ ವಿವರಿಸಿದೆ. ನಿಯಮದ ಪ್ರಕಾರ ಅತೀ ಹಿರಿಯ ಜಡ್ಜ್ ಗಳ ಹೆಸರನ್ನು ಶಿಫಾರಸು ಮಾಡುವುದು ಪದ್ಧತಿಯಾಗಿದೆ.
ವರದಿಯ ಪ್ರಕಾರ, ಜಸ್ಟೀಸ್ ಡಿ.ವೈ.ಚಂದ್ರಚೂಡ್ ಅವರು ಅತೀ ಹಿರಿಯ ಜಡ್ಜ್ ಆಗಿದ್ದು, ನವೆಂಬರ್ 9ರಂದು ಸುಪ್ರೀಂಕೋರ್ಟ್ ನ ನೂತನ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.