ಬಾಂಗ್ಲಾದೇಶದಲ್ಲಿ ಕಿಡಿಗೇಡಿಗಳಿಂದ ಕಾಳಿ ದೇಗುಲ ಧ್ವಂಸ
Team Udayavani, Oct 9, 2022, 6:40 AM IST
ಢಾಕಾ: ದಸರೆಯ ಸಂಭ್ರಮ ಮುಕ್ತಾಯದ ಬೆನ್ನಲ್ಲಿಯೇ ಬಾಂಗ್ಲಾದೇಶದ ಜೆನೈದಾ ಜಿಲ್ಲೆಯ ದೌತಿಯಾ ಗ್ರಾಮದಲ್ಲಿ ಪ್ರಾಚೀನ ಕಾಲದ ಕಾಳಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಅದರಲ್ಲಿ ಇರುವ ಕಾಳಿ ವಿಗ್ರಹವನ್ನು ತುಂಡು ತುಂಡು ಮಾಡಿದ್ದಾರೆ.
ಕಾಳಿ ಮಾತೆಯ ಶಿರವನ್ನು ದೇಗು ಲದಿಂದ ಅರ್ಧ ಕಿಮೀ ದೂರದಲ್ಲಿ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಢಾಕಾ ವಿವಿಯಲ್ಲಿ ಗಣಿತ ಶಾಸ್ತ್ರದ ಪ್ರಾಧ್ಯಾ ಪಕ ಚಂದನಾಥ್ ಪೊದ್ದರ್ ಮಾತನಾಡಿ ಇದೊಂದು ಖಂಡನೀಯ ಮತ್ತು ದುರ ದೃಷ್ಟಕರ ಘಟನೆ ಎಂದು ಹೇಳಿದ್ದಾರೆ. ಜೆನೈದಾ ಜಿಲ್ಲೆಯ ಸಹಾಯಕ ಪೊಲೀಸ್ ವರಿಷ್ಠಾ ಧಿಕಾರಿ ಅಮಿತ್ ಕುಮಾರ್ ಬರ್ಮನ್ ಮಾತನಾಡಿ ಪ್ರಕರಣದ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆ ನಡೆಸಿದ್ದಾರೆ ಎಂದಿದ್ದಾರೆ.
ಮಾ.17ರಂದು ಢಾಕಾದಲ್ಲಿನ ಇಸ್ಕಾನ್ ದೇಗುಲದ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಬಾಂಗ್ಲಾ ದೇಶದ ಒಟ್ಟು 16.19 ಕೋಟಿ ಜನಸಂಖ್ಯೆಯ ಪೈಕಿ ಶೇ.10 ಮಂದಿ ಹಿಂದೂಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್ ಮ್ಯಾನ್ʼ?
IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.