ರವಿವಾರದ ರಾಶಿ ಫಲ : ಈ ರಾಶಿಯವರಿಗೆ ದೂರ ಪ್ರಯಾಣ ಸಂಭವ, ದಾಂಪತ್ಯದಲ್ಲಿ ಸಂತೋಷ ವೃದ್ಧಿ


Team Udayavani, Oct 9, 2022, 7:31 AM IST

ರವಿವಾರದ ರಾಶಿ ಫಲ : ಈ ರಾಶಿಯವರಿಗೆ ದೂರ ಪ್ರಯಾಣ ಸಂಭವ, ದಾಂಪತ್ಯದಲ್ಲಿ ಸಂತೋಷ ವೃದ್ಧಿ

ಮೇಷ: ಮಕ್ಕಳ ಬಗ್ಗೆ ವಿಶೇಷ ಗಮನ. ಉದ್ಯೋಗ ವ್ಯವಹಾರಗಳಲ್ಲಿ ಗೌರವ, ಪ್ರಗತಿ. ತಾಳ್ಮೆಯಿಂದ ನಡೆದುಕೊಳ್ಳಿ. ಮೇಲಧಿಕಾರಿಗಳ ಪ್ರೀತಿ ಪ್ರಾಪ್ತಿ. ಸತ್ಕರ್ಮದಲ್ಲಿ ಆಸಕ್ತಿ. ಆತುರದ ನಿರ್ಣಯ ಮಾಡದಿರಿ .

ವೃಷಭ: ನಿರೀಕ್ಷಿಸಿದಂತೆ ಅಧಿಕ ಧನ ಲಾಭ. ಉತ್ತಮ ವಾಕ್‌ಪಟುತ್ವ. ಜನಮನ್ನಣೆ. ಕುಟುಂಬ ಸುಖ ವೃದ್ಧಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಕೆಲಸ ಕಾರ್ಯಗಳಲ್ಲಿ ಮೇಲಧಿಕಾರಿಗಳಿಂದ ಪ್ರೇರಣೆ. ಜ್ಞಾನ ವಿದ್ಯೆಯ ಪ್ರದರ್ಶನ ಗೌರವ ಪ್ರಾಪ್ತಿ.

ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ. ನಿಷ್ಠೆ ತೋರಿದರೂ ಅಡಚಣೆ ತೋರೀತು. ಪರರ ಕೆಲಸ ನಿರ್ವಹಿಸುವಲ್ಲಿ ಜಾಗೃತೆ ವಹಿಸಿ. ವಿದ್ಯೆ ಜ್ಞಾನ ಸಂಪಾದನೆ ಕಡೆಗೆ ಗಮನ ಹರಿಸಿದರೆ ಯಶಸ್ಸು ಲಭಿಸಲಿದೆ. ಮಕ್ಕಳಿಂದ ಸಂತೋಷ.

ಕರ್ಕ: ದೂರ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಹೊಸ ವ್ಯವಹಾರಗಳ ಆರಂಭ. ಸಭೆ ಸಮಾರಂಭಗಳಲ್ಲಿ ಭಾಗಿಯಾಗಿ ಮನೋರಂಜನೆ. ಆರೋಗ್ಯ ಗಮನಿಸಿ. ನಷ್ಟದ್ರವ್ಯ ಸಿಗುವ ಯೋಗ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಧನ ವೃದ್ಧಿ. ಪಿತ್ರಾರ್ಜಿತ ಆಸ್ತಿ ವಿಚಾರಗಳ ಜವಾಬ್ದಾರಿ ಹೆಚ್ಚಳ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ಊರಿನ ಕೆಲಸ ಕಾರ್ಯಗಳಲ್ಲಿ ಪ್ರಗತಿ.

ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದೂರ ಪ್ರಯಾಣ. ದಂಪತಿಗಳಿಂದ ಪರಸ್ಪರ ಸಹಕಾರ. ಮನೋರಂಜನೆ. ಗೃಹದಲ್ಲಿ ಸಂತಸದ ವಾತಾವರಣ. ಮಕ್ಕಳಿಂದ ಶುಭ ವಾರ್ತೆ. ಅಧಿಕ ಧನ ವ್ಯಯ ಸಂಭವ.

ತುಲಾ: ಧಾರ್ಮಿಕ ಬದಲಾವಣೆಗಳಲ್ಲಿ ನೇತೃತ್ವ. ವೈಭವದಿಂದ ಕೂಡಿದ ದಿನಚರಿ. ದೂರ ಪ್ರಯಾಣ. ಗುರುಹಿರಿಯರೊಂದಿಗೆ ಸಮಾಲೋಚನೆ. ನಿರೀಕ್ಷೆಗೂ ಮೀರಿದ ಧನ ವ್ಯಯ. ಗೃಹೋಪ ವಸ್ತುಗಳ ಖರೀದಿ. ಮಿತ್ರರೊಂದಿಗೆ ಕಾಲ ಕಳೆಯುವಿಕೆ. ವಿಚಾರ ವಿನಿಮಯ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಯೋಚಿತ ವಿಷಯಗಳಲ್ಲಿ ಸಫ‌ಲತೆಯಿಂದ ಮನಃ ಸಂತೋಷ. ಗೌರವ ಆದರ ವೃದ್ಧಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಧನು: ಆರೋಗ್ಯ ಗಮನಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಯಾವುದೇ ವಿಚಾರವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಕೊರಗದಿರಿ. ದೂರ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನಮಾನಕ್ಕಾಗಿ ಹೆಚ್ಚಿದ ಪರಿಶ್ರಮ. ದೇವತಾರಾಧನೆಯಿಂದ ಕ್ಷೇಮ.

ಮಕರ: ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಕುಂಭ: ಆರೋಗ್ಯ ಗಮನಿಸಿ. ದೇಹಕ್ಕೆ ಅತಿಯಾದ ಶ್ರಮ ನೀಡದೇ ಕಾರ್ಯ ನಿರ್ವಹಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಪ್ರೀತಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ಪ್ರಯಾಣ ಸಂಭವ ಮಕ್ಕಳಿಂದ ಸಂತೋಷ.

ಮೀನ: ಗೃಹೋಪ ವಸ್ತುಗಳ ಸಂಗ್ರಹ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ತೃಪ್ತಿ. ನಿಧಾನಗತಿಯಲ್ಲಿ ಧನಸಂಚಯನ. ದಾಂಪತ್ಯದಲ್ಲಿ ಸಂತೋಷ ವೃದ್ಧಿ. ಮಕ್ಕಳಿಂದ ಸುಖ ಇತ್ಯಾದಿ ಶುಭ ಫ‌ಲ.

ಟಾಪ್ ನ್ಯೂಸ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(2)

Puttur: ಪ್ರೀ ವೆಡ್ಡಿಂಗ್‌ ಶೂಟ್‌ಗೂ ಭಟ್ಟರ ಅಡುಗೆ ಘಮ!

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.