ಕಾಸರಗೋಡು : ಬೇಕಲದಲ್ಲಿ ಪ್ರವಾಸೋದ್ಯಮ ಗ್ರಾಮ : ಸಚಿವ ರಿಯಾಝ್


Team Udayavani, Oct 10, 2022, 3:17 PM IST

ಕಾಸರಗೋಡು : ಬೇಕಲದಲ್ಲಿ ಪ್ರವಾಸೋದ್ಯಮ ಗ್ರಾಮ : ಸಚಿವ ರಿಯಾಝ್

ಕಾಸರಗೋಡು : ಬೇಕಲದಲ್ಲಿ ಪ್ರವಾಸೋದ್ಯಮವನ್ನು ಉತ್ತಮ ಪಡಿಸಲು ಪ್ರಸ್ತುತ ಇರುವ ಚಟುವಟಿಕೆಗಳ ಜತೆಗೆ ಹೊಸ ಆಕರ್ಷಣೆಗಳು ಮತ್ತು ಆಶಯಗಳೊಂದಿಗೆ ಬೇಕಲ ಪ್ರವಾಸೋದ್ಯಮ ಗ್ರಾಮವನ್ನು ಪ್ರಾರಂಭಿಸಲಾಗುವುದು ಎಂದು ಪ್ರವಾಸೋದ್ಯಮ, ಲೋಕೋಪಯೋಗಿ ಸಚಿವ ಪಿ.ಎ. ಮುಹಮ್ಮದ್‌ ರಿಯಾಝ್ ಹೇಳಿದರು.

ಜಿಲ್ಲೆಯ ವಿವಿಧ ಪ್ರವಾಸೋದ್ಯಮ ಯೋಜನೆಗಳನ್ನು ಪರಿಶೀಲಿಸಿದ ಅನಂತರ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ಅಜಾನೂರು ಪಂಚಾಯತ್‌ನ 32 ಎಕರೆ ಪ್ರದೇಶದಲ್ಲಿ ಪ್ರವಾಸೋದ್ಯಮ ಗ್ರಾಮ ನಿರ್ಮಿಸಲಾಗುವುದು. ಈಗಾಗಲೇ ಕೆಲಸ ಕಾರ್ಯಗಳು ಪ್ರಾರಂಭ ವಾಗಿವೆ. ಬೇಕಲಕ್ಕೆ ಹೆಚ್ಚು ಹೆಚ್ಚು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸುವ ಗುರಿ ಹೊಂದಲಾಗಿದೆ. ಕೃಷಿ ಪ್ರವಾಸೋದ್ಯಮ, ಫಾರ್ಮ್ ಟೂರಿಸಂ, ಸಾಹಸ ಪ್ರವಾಸೋದ್ಯಮ, ಗ್ರಾಮೀಣ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮ ಮೊದಲಾದವುಗಳನ್ನೆಲ್ಲಾ ಒಂದೇ ಸ್ಥಳದಲ್ಲಿ ಅನುಭವಿಸಲು ಸಾಧ್ಯವಾಗುವುದೆಂದು ಹೇಳಿದರು.

ಲಾಂಛನ ಬಿಡುಗಡೆ: ಡಿಸೆಂಬರ್‌ನಲ್ಲಿ ನಡೆಯಲಿರುವ ಬೇಕಲ ಬೀಚ್‌ ಉತ್ಸವದ ಲಾಂಛನ ಹಾಗೂ ಪ್ರೋಮೋ ವೀಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್‌ ರಣವೀರ್‌ ಚಂದ್‌ ಹಾಗೂ ಪ್ರವಾಸೋದ್ಯಮ ನಿರ್ದೇಶಕ ಪಿ.ಬಿ. ನೂಹ್‌ ಲಾಂಛನ ಸ್ವೀಕರಿಸಿದರು. ಶಾಸಕ ಸಿ.ಎಚ್‌. ಕುಂಞಂಬು, ಜಿ.ಪಂ. ಉಪಾಧ್ಯಕ್ಷ ಶಾನವಾಸ್‌ ಪಾದೂರು, ಉದುಮ ಗ್ರಾ.ಪಂ. ಅಧ್ಯಕ್ಷೆ ಪಿ. ಲಕ್ಷ್ಮೀ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.